Home » ಉಜಿರೆ: ಕುಳಿತ ಸ್ಥಿತಿಯಲ್ಲೇ ವ್ಯಕ್ತಿ ಸಾವು

ಉಜಿರೆ: ಕುಳಿತ ಸ್ಥಿತಿಯಲ್ಲೇ ವ್ಯಕ್ತಿ ಸಾವು

0 comments

Hindu neighbor gifts plot of land

Hindu neighbour gifts land to Muslim journalist

ಉಜಿರೆ: ವ್ಯಕ್ತಿಯೊಬ್ಬರ ಮೃತದೇಹ ಉಜಿರೆ-ಚಾರ್ಮಾಡಿ ರಸ್ತೆಯ ಬ್ಯಾಂಕ್‌ ಕಟ್ಟಡದ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಚಾರ್ಮಾಡಿ ರಸ್ತೆಯಲ್ಲಿರುವ ಬ್ಯಾಂಕ್‌ ಆಫ್‌ ಬರೋಡ ಬ್ಯಾಂಕ್‌ ಕಟ್ಟಡದ ಬದಿಯಲ್ಲಿ ಫೆ.7 ರಂದು ಬೆಳಿಗ್ಗೆ ಕುಳಿತ ಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಸೂರ್ಯ ಬರಮೇಲು ನಿವಾಸಿ ದೈವರಾಜ್‌(50) ಎಂಬುವವರ ಮೃತದೇಹ ಎಂದು ವರದಿಯಾಗಿದೆ.

ಬ್ಯಾಂಕ್‌ ಸಿಬ್ಬಂದಿ ಕಟ್ಟಡದ ಬದಿಯಲ್ಲಿ ಹೋಗುವಾಗ ಮೃತದೇಹ ಪತ್ತೆಯಾಗಿದೆ. ಈ ಕುರಿತು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

You may also like