ಪುತ್ತೂರು: ಗ್ಯಾಸ್ ಬಲೂನೊಂದು ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಕಿಡಿ ಹೊತ್ತಿ ಕಾರು ಬೆಂಕಿಗಾಹುತಿಯಾದ ಘಟನೆ ಪಡುಮಲೆ ಶ್ರೀ ಪೂಮಾಣಿ-ಕಿನ್ನಿಮಾಣಿ ಹಾಗೂ ವ್ಯಾಘ್ರ ಚಾಮುಂಡಿ ದೈವಸ್ಥಾನದ ವಠಾರದಲ್ಲಿ ಜ.18 ರಂದು ನಡೆದಿದೆ. ಪಡುಮಲೆ ಶ್ರೀ ಪೂಮಾಣಿ-ಕಿನ್ನಿಮಾಣಿ ಹಾಗೂ ವ್ಯಾಘ್ರ ಚಾಮುಂಡಿ ದೈವಸ್ಥಾನದಲ್ಲಿ …
ಚಾರ್ಮಾಡಿ: ಘಾಟಿಯ ಅರಣ್ಯ ಪ್ರದೇಶದಲ್ಲಿ ಬೆಂಕಿಯ ಜ್ವಾಲೆ ಉರಿಯುತ್ತಿದ್ದು, ಗಿಡಮರಗಳು ಹೊತ್ತಿ ಉರಿಯುತ್ತಿರುವ ಘಟನೆ ಜ.18 ರಂದು ನಡೆದಿದೆ. ಚಾರ್ಮಾಡಿ ಘಾಟಿ ದಟ್ಟ ಕಾನನ, ಮಳೆಗಾಲದಲ್ಲಿ ಹಚ್ಚ ಹಸಿರಿನಿಂದ ಕೂಡಿರೋ ಅರಣ್ಯ ಬೇಸಿಗೆಯಲ್ಲಿ ಅಷ್ಟೇ ಪ್ರಮಾಣದಲ್ಲಿ ಒಣಗಿ ನಿಂತಿರುತ್ತದೆ. ಯಾರೋ ಕಿಡಿಗೇಡಿಗಳು …
ಬೆಂಗಳೂರು: ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಹಲವು ದಿನಗಳಿಂದ ಏರುಪೇರಾಗುತ್ತಿದ್ದು, ನಗರ ವಾಸಿಗಳಲ್ಲಿ ಇದು ಆತಂಕ ಸೃಷ್ಟಿ ಉಂಟು ಮಾಡಿದೆ. ಮಂಗಳೂರಿನಲ್ಲಿ ಕೂಡಾ ಇಂದು ವಾಯು ಗುಣಮಟ್ಟ ಕಳಪೆಯಾಗಿದ್ದು, ಉಸಿರಾಟ ಸಮಸ್ಯೆ ಇರುವವರಿಗೆ ಇದು ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ …
ಕುಕ್ಕೆ ಸುಬ್ರಹ್ಮಣ್ಯ ಕುಮಾರಾಧಾರ ನದಿಯಲ್ಲಿ ಮುಳುಗಿ ಇಬ್ಬರ ಸಾವು
ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಹರಿಪ್ರಸಾದ್ (40), ಸುಜೀತ್ ಗೋಳಿಯಾಡಿ (26) ಮೃತರು. ಈ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅನುಗ್ರಹ ಎಂಟರ್ಪ್ರೈಸಸ್ ಹಾರ್ಡ್ವೇರ್ ಅಂಗಡಿಯ ಮಾಲಕರಾಗಿದ್ದ ಹರಿಪ್ರಸಾದ್ ಹಾಗೂ …
Bigg boss: ಬಿಗ್ಬಾಸ್ ಕನ್ನಡ 12 ಫಿನಾಲೆ ಆರಂಭ ಆಗಿದೆ. ಬಿಗ್ ಬಾಸ್ ಸೀಸನ್ 12ರಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟವರು ರಘು . ಧನುಷ್ ಗೌಡ, ಗಿಲ್ಲಿ ನಟ, ಅಶ್ವಿನಿ ಗೌಡ, ಕಾವ್ಯ ಶೈವ, ರಕ್ಷಿತಾ ಶೆಟ್ಟಿ ಹಾಗೂ ಮ್ಯೂಟೆಂಟ್ …
BBK-12 : ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಆರಂಭವಾಗಿದ್ದು, ಯಾರು ವಿನ್ನರ್ ಆಗುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ. ಎಲ್ಲರ ನೆಚ್ಚಿನ ಸ್ಪರ್ಧೆಯಾಗಿರುವ ಗಿಲ್ಲಿ ನಟ ಅವರೇ ವಿನ್ ಆಗುತ್ತಾರೆ ಎಂದು ಅಭಿಮಾನಿಗಳೆಲ್ಲರೂ ಆತರರಾಗಿ ಕಾಯುತ್ತಿದ್ದಾರೆ. ಈ ನಡುವೆ ಜೆಡಿಎಸ್ …
Bigg boss: ಬಿಗ್ಬಾಸ್ ಕನ್ನಡ 12 ಫಿನಾಲೆ ಆರಂಭ ಆಗಿದ್ದು, ಈ ವೇಳೆ ಯಾರೂ ಊಹಿಸಲಾರದ ಸರ್ಧಿ ಮನೆಯಿಂದ ಹೊರಬಿದ್ದಿದ್ದಾರೆ. ಹೌದು, ಬಿಗ್ ಬಾಸ್ ಕನ್ನಡ 12ನೇ ಆವೃತ್ತಿ ಯ ಗ್ರ್ಯಾಂಡ್ ಫಿನಾಲೆ ನಡೆಯುತ್ತಿದೆ. ಇನ್ನೇನು ಗೆಲುವಿನ ಮೆಟ್ಟಿಲೇರಲು ಕಾತುರದಿಂದ …
BBK-12: ಗಿಲ್ಲಿ ಬಿಗ್ ಬಾಸ್ ವಿನ್ ಆಗದಿದ್ರೆ ಸುದೀಪ್ ಮಂಡ್ಯಕ್ಕೆ ಕಾಲಿಡುವಂತಿಲ್ಲ – ಅಭಿಮಾನಿಗಳಿಂದ ಎಚ್ಚರಿಕೆ
BBK-12 : ಬಿಗ್ ಬಾಸ್ ಕನ್ನಡ ಸೀಸನ್ 12ರ ಫಿನಾಲೆ ಇಂದು ನಡೆಯಲಿದ್ದು, ಎಲ್ಲರ ನೆಚ್ಚಿನ ಸ್ಪರ್ಧೆಯಾಗಿರುವ ಗಿಲ್ಲಿ ನಟ ಅವರೇ ವಿನ್ ಆಗುತ್ತಾರೆ ಎಂದು ಅಭಿಮಾನಿಗಳೆಲ್ಲರೂ ಆತರರಾಗಿ ಕಾಯುತ್ತಿದ್ದಾರೆ. ಇಂದು ಈ ಎಲ್ಲ ಕುತೂಹಲಗಳಿಗೆ ತೆರೆ ಬೀಳಲಿದೆ. ಆದರೆ ಇದೀಗ …
Mohan Bhagavat : ಭಾರತ ಜಾತಿ ಮುಕ್ತವಾದರೆ ಹಿಂದೂ ಸಮಾಜದ ಐಕ್ಯತೆ ಸಾಧ್ಯ – RSS ಮುಖ್ಯಸ್ಥ ಮೋಹನ್ ಭಾಗವತ್
Mohan Bhagavat : ಸಮಾಜದಲ್ಲಿ ಯಾರೂ ಮೇಲಲ್ಲ, ಯಾರು ಕೀಳಲ್ಲ, ಹೀಗಾಗಿ ಹಿಂದೂ ಸಮಾಜದ ಐಕ್ಯತೆಗೆ ಜಾತಿ ಮುಕ್ತ ಭಾರತವೇ ದಾರಿಯಾಗಬೇಕು ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತವರು ಹೇಳಿಕೆ ನೀಡಿದ್ದಾರೆ. ಹೌದು, ಭಾರತದಲ್ಲಿ ಪ್ರತಿಯೊಬ್ಬರು ಜಾತಿಯ ಅಹಂ ಬಿಟ್ಟರೆ …
Lakkundi: ಲಕ್ಕುಂಡಿಯಲ್ಲಿ ಮನೆಯ ಭಯ ನೋಡುವ ಸಂದರ್ಭದಲ್ಲಿ ಸುಮಾರು 400 ಗ್ರಾಂ ನಷ್ಟು ಚಿನ್ನದ ನಿಧಿ ಸಿಕ್ಕಿದ ಬೆನ್ನಲ್ಲೇ ಈಗ ರಾಜ್ಯ ಸರ್ಕಾರವು ಲಕ್ಕುಂಡಿಯಲ್ಲಿ ಉತ್ಖನ ಕಾರ್ಯ ಆರಂಭಿಸಿದೆ. ಈ ಸಂದರ್ಭದಲ್ಲಿ ಪುರಾತನ ಶಿವಲಿಂಗ ಒಂದು ಪತ್ತೆಯಾಗಿದೆ. ಹೌದು, ಗದಗ ಜಿಲ್ಲೆಯ …
