Home Jobs ಸೇನಾ ನೇಮಕಾತಿ ನಿಯಮದಲ್ಲಿ ಮಹತ್ವದ ಬದಲಾವಣೆ

ಸೇನಾ ನೇಮಕಾತಿ ನಿಯಮದಲ್ಲಿ ಮಹತ್ವದ ಬದಲಾವಣೆ

Hindu neighbor gifts plot of land

Hindu neighbour gifts land to Muslim journalist

ಭಾರತೀಯ ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆಯ ನೇಮಕಾತಿ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಯಾಗಲಿದೆ.‌ಅಗ್ನಿಪಥ್‌ ಯೋಜನೆ ಅಡಿಯಲ್ಲಿ ಈ ಬದಲಾವಣೆಗಳನ್ನು ತರಲಾಗಿದೆ. 

ಹೊಸ ನಿಯಮದ ಪ್ರಕಾರ ನೇಮಕಾತಿಯಾಗಿ 4 ವರ್ಷಗಳ ಬಳಿಕ ಎಲ್ಲಾ ಯೋಧರನ್ನು ಸೇವೆಯಿಂದ ಬಿಡುಗಡೆ ಮಾಡಲಾಗುವುದು. ನೇಮಕಾತಿಯಾಗಿ ಒಂದು ತಿಂಗಳ ಬಳಿಕ ಶೇ.25ರಷ್ಟು ಸೈನಿಕರ ಸೇವೆಯನ್ನು ಪೂರ್ಣ ಅವಧಿಗೆ ಕಡ್ಡಾಯ ಮಾಡಲಾಗಿದೆ.

ಈ ನೇಮಕಾತಿ ನಿಯಮಗಳ ಬದಲಾವಣೆಗಳಿಂದ ಯೋಧರಿಗೆ ಅನುಕೂಲವಾಗುವ ಜೊತೆಗೆ ಹಣ ಕೂಡ ಉಳಿತಾಯವಾಗುವ ನಿರೀಕ್ಷೆ ಇದೆ.