Home latest ಅನ್ಯಕೋಮಿನ ಯುವಕರ ಗುಂಪಿನಿಂದ ಶಿವನ ದೇವಾಲಯದ ಅವಶೇಷಕ್ಕೆ ಕಲ್ಲೆಸೆತ! ಹಿಂದೂ ಸಂಘಟನೆ ಕಿಡಿ!!

ಅನ್ಯಕೋಮಿನ ಯುವಕರ ಗುಂಪಿನಿಂದ ಶಿವನ ದೇವಾಲಯದ ಅವಶೇಷಕ್ಕೆ ಕಲ್ಲೆಸೆತ! ಹಿಂದೂ ಸಂಘಟನೆ ಕಿಡಿ!!

Hindu neighbor gifts plot of land

Hindu neighbour gifts land to Muslim journalist

ಶಿವ ದೇವಾಲಯದ ಅವಶೇಷಕ್ಕೆ ಕಿಡಿಕೇಡಿಗಳು ಹಾನಿ ಮಾಡಿದ್ದು, ಜೋಯಿಡಾ ರಾಮನಗರದ ನಾಗೋಡಾ ಕ್ರಾಸ್‌ ಬಳಿ ಜಲಾಶಯ ವ್ಯಾಪ್ತಿಯಲ್ಲಿರುವ ದೇವಾಲಯದಲ್ಲಿ ಈ ಘಟನೆ ನಡೆದಿದೆ. ಅನ್ಯಕೋಮಿನ ಯುವಕರು ಈ ಕೃತ್ಯ ಎಸಗಿದ್ದಾರೆಂದು ವರದಿಯಾಗಿದೆ. ಹಿಂದೂ ಸಂಘಟನೆಗಳು ಕಿಡಿಕಾರಿದ್ದಾರೆ.

POK: ಶೀಘ್ರದಲ್ಲೇ ಪಾಕ್ ಆಕ್ರಮಿತ ಕಾಶ್ಮೀರ ಭಾರತದೊಂದಿಗೆ ವಿಲೀನ- ರಾಜನಾಥ್ ಸಿಂಗ್ ಮಹತ್ವದ ಹೇಳಿಕೆ

ಶಿವನ ದೇವಾಲಯದ ಸೂಪಾ ಜಲಾಶಯದಲ್ಲಿ ಮುಳುಗಡೆಯಾಗಿತ್ತು. ಮಳೆ ಇಲ್ಲದೆ ನೀರು ಕಡಿಮೆಯಾಗುವ ಸಂದರ್ಭದಲ್ಲಿ ದೇವಸ್ಥಾನ ಕಾಣಿಸುತ್ತದೆ. ಹೀಗೆ ಕಂಡ ದೇವಾಲಯದ ಕಲ್ಲುಗಳಿಗೆ ಯಾರೋ ಕಿಡಿಕೇಡಿಗಳು ಹಾನಿ ಮಾಡಿದ್ದು, ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಘಟನೆ ಸೆ.18 ರಂದು ನಡೆದಿದೆ. ಸೆಲ್ಫಿ ವೀಡಿಯೋ ಮಾಡಿ ಹುಸೈನ್‌ ಶೇಖ್‌ ಎಂಬಾತ ಫೇಸ್‌ಬುಕ್‌ನಲ್ಲಿ ಅವಶೇಷಗಳಿಗೆ ಹಾನಿ ಮಾಡುವುದನ್ನು ಫೇಸ್‌ಬುಕ್‌ನಲ್ಲಿ ಹಾಕಿಕೊಂಡಿದ್ದು, ಹಿಂದೂ ಸಂಘಟನೆಯ ಕಾರ್ಯಕರ್ತರು ರಾಮನಗರ ಪೊಲೀಸರಿಗೆ ಮನವಿ ಪತ್ರವನ್ನು ನೀಡಿದ್ದಾರೆ.