Home latest ಕದ್ರಿ ಪೊಲೀಸ್ ಠಾಣಾ ಎ.ಎಸೈ ವಿಜಯ್ ಕಾಂಚನ್ ಅವರಿಗೆ ರಾಷ್ಟ್ರಪತಿ ಪದಕ

ಕದ್ರಿ ಪೊಲೀಸ್ ಠಾಣಾ ಎ.ಎಸೈ ವಿಜಯ್ ಕಾಂಚನ್ ಅವರಿಗೆ ರಾಷ್ಟ್ರಪತಿ ಪದಕ

Hindu neighbor gifts plot of land

Hindu neighbour gifts land to Muslim journalist

ಮಂಗಳೂರು : ಕದ್ರಿ ಪೊಲೀಸ್ ಠಾಣೆಯ ಎಎಸ್‌ಐ ವಿಜಯ್ ಕಾಂಚನ್ ಅವರಿಗೆ ರಾಷ್ಟ್ರಪತಿಯ ಪದಕ ಘೋಷಿಸಲಾಗಿದೆ.

ವಿಜಯ್ ಕಾಂಚನ್ ಅವರು ಸೇವಾವಧಿಯಲ್ಲಿ ಸಲ್ಲಿಸಿದ ಸಾಧನೆಗಳನ್ನು ಪರಿಗಣಿಸಿ ಈ ಪ್ರಶಸ್ತಿ ಲಭಿಸಿದೆ.