Home latest ಹಲಸಿನ ಹಣ್ಣು ಕೊಯ್ಯುವಾಗ ಮರದಿಂದ ಬಿದ್ದು ವ್ಯಕ್ತಿ ಸಾವು

ಹಲಸಿನ ಹಣ್ಣು ಕೊಯ್ಯುವಾಗ ಮರದಿಂದ ಬಿದ್ದು ವ್ಯಕ್ತಿ ಸಾವು

Hindu neighbor gifts plot of land

Hindu neighbour gifts land to Muslim journalist

ಉಡುಪಿ : ಹಲಸಿನ ಹಣ್ಣು ಕೊಯ್ಯಲು ಮರವೇರಿದ ವ್ಯಕ್ತಿ ಆಕಸ್ಮಿಕವಾಗಿ ಕಾಲು ಜಾರಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯಿಂದ ವರದಿಯಾಗಿದೆ.

ಕುಂದಾಪುರ ತಾಲೂಕಿನ ನಂಚಾರು ಗ್ರಾಮದ ಅಂಡಾರು ಕಟ್ಟೆ ನಿವಾಸಿ ಮಂಜುನಾಥ ಶೆಟ್ಟಿ (50) ಎಂಬವರೇ ಮೃತಪಟ್ಟವರು.

ಈ ಪ್ರಕರಣ ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.