Home Karnataka State Politics Updates ಪ್ರಮೋದ್ ಮಧ್ವರಾಜ್ ಕಾಂಗ್ರೆಸ್‌ಗೆ ರಾಜೀನಾಮೆ

ಪ್ರಮೋದ್ ಮಧ್ವರಾಜ್ ಕಾಂಗ್ರೆಸ್‌ಗೆ ರಾಜೀನಾಮೆ

Hindu neighbor gifts plot of land

Hindu neighbour gifts land to Muslim journalist

ಉಡುಪಿ : ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ .

ಕೆಲವು ದಿನಗಳಿಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂದು ಬಾರಿ ಚರ್ಚೆಯಾಗಿತ್ತು.ಆದರೆ ಈಗ ಪ್ರಮೋದ್ ಮಧ್ವರಾಜ್ ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಅವರಿಗೆ ರಾಜಿನಾಮೆ ಪತ್ರ ರವಾನಿಸಿದ್ದಾರೆ.ಅಲ್ಲದೆ ಪ್ರಮೋದ್ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಕುರಿತು ಬಿಜೆಪಿ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು.

ಬೆಂಗಳೂರಿನಲ್ಲಿ ನಡೆಯುವ ಬಿಜೆಪಿ ರಾಜ್ಯಪದಾಧಿಕಾರಿಗಳ ಸಭೆಯಲ್ಲಿ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಮಾಹಿತಿ ತಿಳಿದು ಬಂದಿದೆ.