

Shobha Karandlaje: ಪಕ್ಷದ ಹಿರಿಯ ನಾಯಕ ಡಿ.ವಿ.ಸದಾನಂದ ಗೌಡ ಅವರನ್ನು ಕೇಂದ್ರ ಸಚಿವೆ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಭೇಟಿಯಾಗಿ ಆಶೀರ್ವಾದ ಪಡೆದು, ಲೋಕಸಭಾ ಚುನಾವಣೆ ಕಾರ್ಯತಂತ್ರಗಳ ಕುರಿತು ಚರ್ಚೆ ಮಾಡಿದ್ದಾರೆ.
ಇದನ್ನೂ ಓದಿ: Grace Marks: ದ್ವಿತೀಯ ಪಿಯುಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್, ಮಂಡಳಿಯಿಂದ ಸ್ಪಷ್ಟನೆ
ಹಾಗೂ ಈ ಸಂದರ್ಭದಲ್ಲಿ ಡಿವಿಎಸ್ ಶೋಭಾ ಅವರಿಗೆ ಸಂಪೂರ್ಣ ಸಹಕಾರದ ಭರವಸೆ ನೀಡಿದ್ದಾರೆ. ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷ ಅವಕಾಶ ಮಾಡಿಕೊಟ್ಟಿದೆ.













