Home latest ಶ್ರೀರಾಮ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆಸಿದ ದುಷ್ಕರ್ಮಿಗಳು | ಪೊಲೀಸರಿಂದ ಲಾಠಿ ಪ್ರಹಾರ

ಶ್ರೀರಾಮ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆಸಿದ ದುಷ್ಕರ್ಮಿಗಳು | ಪೊಲೀಸರಿಂದ ಲಾಠಿ ಪ್ರಹಾರ

Hindu neighbor gifts plot of land

Hindu neighbour gifts land to Muslim journalist

ದುಷ್ಕರ್ಮಿಗಳು ಶ್ರೀರಾಮ ಶೋಭಯಾತ್ರೆ ವೇಳೆ ಕಲ್ಲುತೂರಾಟ ನಡೆಸಿದ್ದು, ಇದರಿಂದ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು.

ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಈ ಅಹಿತಕರ ಘಟನೆ ನಡೆದಿದೆ.
ಮುಳಬಾಗಿಲಿನಿಂದ ಅವನಿ ಕಡೆಗೆ ಶ್ರೀರಾಮ ಶೋಭಾಯಾತ್ರೆ ಮೆರವಣಿಗೆ ಹೋಗುತ್ತಿದ್ದಾಗ ಜಹಂಗೀರ್ ಮೊಹಲ್ಲಾದ ಬಳಿ ಈ ಘಟನೆ ನಡೆದಿದ್ದು, ಇದರಿಂದ ಆಕ್ರೋಶಗೊಂಡ ಒಂದು ಕೋಮಿನ ಜನರು ಬೈಕ್ ಗೆ ಬೆಂಕಿ ಹಚ್ಚಿದ್ದಾರೆ.

ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಹಂತದಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದ್ದಾರೆ. ಈ ಮೂಲಕ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.