HomelatestUdupi News: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಆರೋಪಿ ಪ್ರವೀಣ್‌ ಚೌಗುಲೆ ಜಾಮೀನು ಅರ್ಜಿ...

Udupi News: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಆರೋಪಿ ಪ್ರವೀಣ್‌ ಚೌಗುಲೆ ಜಾಮೀನು ಅರ್ಜಿ ಕುರಿತು ಮಹತ್ವದ ಮಾಹಿತಿ!

Hindu neighbor gifts plot of land

Hindu neighbour gifts land to Muslim journalist

Udupi: ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ಮಾಹಿತಿ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್‌ ಚೌಗುಲೆ ಸಲ್ಲಿಸಿರುವ ಜಾಮೀನು ಅರ್ಜಿ ತಿರಸ್ಕೃತವಾಗಿದೆ. ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಅರ್ಜಿ ತಿರಸ್ಕರಿಸಿದೆ. ಈ ಕುರಿತು ಶನಿವಾರ (ಇಂದು) ಆದೇಶ ನೀಡಿದೆ.

ಆರೋಪಿ ಪ್ರವೀಣ್‌ ಚೌಗುಲೆ ಅವರು ನ್ಯಾಯಂಗ ಬಂಧನದಲ್ಲಿದ್ದು, ಜಾಮೀನು ಕೋರಿ ಡಿ.14 ರಂದು ವಕೀಲ ಕೆ.ಎಸ್‌.ಎನ್‌.ರಾಜೇಶ್‌ ಮೂಲಕ ಅರ್ಜಿ ಸಲ್ಲಿಕೆ ಮಾಡಿದ್ದ. ಇದೀಗ ಈ ಅರ್ಜಿ ಕುರಿತು ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿಸಿದ್ದರು.

ಇದರ ಕುರಿತು ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಧೀಶ ದಿನೇಶ್‌ ಹೆಗ್ಡೆ ಅವರು ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದ್ದಾರೆ ಎಂದು ವರದಿಯಾಗಿದೆ.

RELATED ARTICLES

Most Popular

Recent Comments