Home latest ವಿಟ್ಲ: ಮಹಾತ್ಮಾ ಗಾಂಧೀ ಹುತಾತ್ಮ ದಿನದ ಅಂಗವಾಗಿ ಸಿ.ಎಫ್.ಐ ವತಿಯಿಂದ ಪ್ರತಿಭಟನೆ!! ಅನುಮತಿ ರಹಿತವಾಗಿ ಪ್ರತಿಭಟನೆಗೆ...

ವಿಟ್ಲ: ಮಹಾತ್ಮಾ ಗಾಂಧೀ ಹುತಾತ್ಮ ದಿನದ ಅಂಗವಾಗಿ ಸಿ.ಎಫ್.ಐ ವತಿಯಿಂದ ಪ್ರತಿಭಟನೆ!! ಅನುಮತಿ ರಹಿತವಾಗಿ ಪ್ರತಿಭಟನೆಗೆ ಮುಂದಾದ ಕಾರ್ಯಕರ್ತರು ಪೊಲೀಸರ ವಶಕ್ಕೆ

Hindu neighbor gifts plot of land

Hindu neighbour gifts land to Muslim journalist

ರಾಷ್ಟ್ರಪಿತ ಮಹಾತ್ಮಾ ಗಾಂಧೀಯನ್ನು ಕೊಂದವರು ಆರ್ ಎಸ್ ಎಸ್ ಎಂಬ ಘೋಷಣೆಯೊಂದಿಗೆ ಪ್ರತಿಭಟನೆಗಿಳಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.

ಅನುಮತಿ ಪಡೆಯದೇ ಪ್ರತಿಭಟನೆಗೆ ಮುಂದಾದ ಸಿ.ಎಫ್.ಐ ಕಾರ್ಯಕರ್ತರು ವಿಟ್ಲದ ಹಳೇ ನಿಲ್ದಾಣದ ಬಳಿ ಪ್ರತಿಭಟಿಸುತ್ತಿರುವ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದು,ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.