HomeNewsMumbai: ನಟ ಸುದೀಪ್‌ ಪಾಂಡೆ ಹೃದಯಾಘಾತದಿಂದ ನಿಧನ

Mumbai: ನಟ ಸುದೀಪ್‌ ಪಾಂಡೆ ಹೃದಯಾಘಾತದಿಂದ ನಿಧನ

Hindu neighbor gifts plot of land

Hindu neighbour gifts land to Muslim journalist

Mumbai: ಭೋಜ್‌ಪುರಿ ಚಿತ್ರರಂಗದ ನಟ ಸುದೀಪ್‌ ಪಾಂಡೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುದೀಪ್‌ ಪಾಂಡೆ ತೀವ್ರ ಎದೆನೋವಿನಿಂದ ಬಳಲಿದ್ದ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಸುದೀಪ್‌ ಪಾಂಡೆ ಭೋಜಪುರಿ ಸಿನಿಮಾರಂಗ ಮಾತ್ರವಲ್ಲದೇ, ಹಿಂದಿ ಸಿನಿಮಾದಲ್ಲೂ ಅಭಿನಯಿಸಿದ್ದಾರೆ. ನಟನಾಗಿ, ನಿರ್ದೇಶಕರಾಗಿ ಕೂಡಾ ಕೆಲಸ ಮಾಡಿದ್ದಾರೆ

ಖೂನಿದಂಗಲ್‌, ಭೋಜ್‌ಪುರಿ ಭಯ್ಯಾ, ಬಹಿನಿಯಾ ಸೇರಿ ಹಲವು ಸೂಪರ್‌ ಹಿಟ್‌ ಸಿನಿಮಾಗಳನ್ನು ನೀಡಿದ್ದಾರೆ. ಸಿನಿ ರಂಗಕ್ಕೆ ಎಂಟ್ರಿ ನೀಡುವ ಮೊದಲು ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದರು.

RELATED ARTICLES

Most Popular

Recent Comments