HomeNewsBangalore: ವೃದ್ಧ ತಂದೆ, ತಾಯಿಯ ಆಸ್ಪತ್ರೆಯಲ್ಲಿ ಬಿಟ್ಟು ಹೋದರೆ ಆಸ್ತಿ, ಉಯಿಲು ರದ್ದು- ಸರಕಾರದ ಆದೇಶ

Bangalore: ವೃದ್ಧ ತಂದೆ, ತಾಯಿಯ ಆಸ್ಪತ್ರೆಯಲ್ಲಿ ಬಿಟ್ಟು ಹೋದರೆ ಆಸ್ತಿ, ಉಯಿಲು ರದ್ದು- ಸರಕಾರದ ಆದೇಶ

Hindu neighbor gifts plot of land

Hindu neighbour gifts land to Muslim journalist

Bangalore: ವಯಸ್ಸಾದ ತಂದೆ ತಾಯಿಯರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗಳಿಗೆ ಕರೆತಂದು ಮಕ್ಕಳು ಬಿಟ್ಟು ನಾಪತ್ತೆಯಾಗುವ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚುತ್ತಿದೆ. ಸಂಧ್ಯಾಕಾಲದಲ್ಲಿ ಹೆತ್ತ ತಂದೆ ತಾಯಿಯನ್ನು ಸಾಕಿ ಸಲಹದೆ ಈ ರೀತಿ ಮಾಡುವುದು ಅಮಾನವೀಯ ನಡೆಯಾಗಿರುವುದರಿಂದ ಪೋಷಕರಿಗೆ ವರ್ಗಾವಣೆ ಆಗಿರುವ ಆಸ್ತಿ, ಬರೆಸಿಕೊಂಡಿರುವ ವಿಲ್‌ ಅನ್ನು ರದ್ದು ಪಡಿಸಲು ಕ್ರಮ ವಹಿಸುವಂತೆ ಸರಕಾರ ಅಧಿಕಾರಿಗಳಿಗೆ ಸೂಚಿಸಿದೆ.

ಈ ಕುರಿತು ವೈದ್ಯಕೀಯ ಸಂಸ್ಥೆಗಳ ನಿರ್ದೇಶಕರಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಅವರು ಸೂಚನೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ವಯಸ್ಸಾದ ಕಾಲದಲ್ಲಿ ತಂದೆ-ತಾಯಿಯನ್ನೇ ಅನಾಥರನ್ನಾಗಿ ಮಾಡುವ ಮಕ್ಕಳಿಗೆ ತಕ್ಕ ಪಾಠ ಕಲಿಸಲು ನಿರ್ಧಾರ ಮಾಡಲಾಗಿದೆ. ಪೋಷಕರಿಂದ ವರ್ಗಾವಣೆ ಮಾಡಿಕೊಂಡಿರುವ ಆಸ್ತಿ, ವಿಲ್‌ ರದ್ದುಪಡಿಸುವಂತೆ ಆಯಾ ಕಂದಾಯ ಉಪವಿಭಾಗದ ಸಹಾಯಕ ಆಯುಕ್ತರಿಗೆ ದೂರು ಸಲ್ಲಿಸಲು ನಮ್ಮ ಇಲಾಖಾ ನಿರ್ದೇಶಕರಿಗೆ ಸೂಚಿಸಲಾಗಿದೆ.

RELATED ARTICLES

Most Popular

Recent Comments