News ಬೆಳ್ತಂಗಡಿ | ಸ್ಕೂಟರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ, 1.5 ಕೆ.ಜಿ ಗಾಂಜಾ ವಶ by ಹೊಸಕನ್ನಡ September 17, 2021 written by ಹೊಸಕನ್ನಡ September 17, 2021 0 comments Share 0FacebookTwitterPinterestEmail 19 ಸ್ಕೂಟರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ರಸ್ತೆ ಬದಿ ಸ್ಕೂಟರ್ ಅಡ್ಡ ಹಾಕಿ ಸುಮಾರು 1.5 ಕೆ.ಜಿ ಗಾಂಜಾ ಮತ್ತು ಇಬ್ಬರನ್ನು ವಶಕ್ಕೆ ಪಡೆದ ಘಟನೆ ಇಂದು ಮದಡ್ಕದಲ್ಲಿ ನಡೆದಿದೆ. ಮದ್ದಡ್ಕದ ಚಿಲಿಂಬಿ ನಿವಾಸಿ ಮಹಮ್ಮದ್ ರಫೀಕ್ (35) ಹಾಗೂ ನೌಪಾಲ್(25) ಎಂಬವರು ಬಂಧಿತ ಆರೋಪಿಗಳು. ಸ್ಥಳದಲ್ಲಿ ಬೆಳ್ತಂಗಡಿ ತಹಶಿಲ್ದಾರ್ ಮಹೇಶ್.ಜೆ, ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ಶಿವಕುಮಾರ್, ಪಿಎಸ್ಐ ನಂದ ಕುಮಾರ್ ಸ್ಥಳದಲ್ಲೇ ಮಹಜರು ನಡೆಸಿದ್ದಾರೆ ಎಂದು ತಿಳಿದುಬಂದಿದೆ. You Might Also Like Parliament Election: ಅಯೋಧ್ಯೆ ಸೇರಿ ಶ್ರೀರಾಮನ ನಂಟಿರುವ 10 ಕ್ಷೇತ್ರಗಳಲ್ಲಿ ಬಿಜೆಪಿಗೆ ಹೀನಾಯ ಸೋಲು – ತಟ್ಟಿತೇ ರಾಮನ ಶಾಪ ?! Ravindra Dhangekar Resigns: ಕಾಂಗ್ರೆಸ್ಗೆ ರಾಜೀನಾಮೆ ನೀಡಿದ ರವೀಂದ್ರ ಧಂಗೇಕರ್! ಕೊಣಾಜೆ : ಬಿಜೆಪಿ ಕಾರ್ಯಕರ್ತನ ಕೊಲೆಯತ್ನ ಬೆಳ್ತಂಗಡಿ: ‘ಆರಿಕೋಡಿ ಉತ್ಸವ’ದಲ್ಲಿ ಶ್ರೀ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭಾಗಿ, ಧರ್ಮದರ್ಶಿಯವರಿಂದ ಗೌರವ ಸಲ್ಲಿಕೆ Share 0 FacebookTwitterPinterestEmail ಹೊಸಕನ್ನಡ previous post ಆರನೇ ತರಗತಿಯ ಬಾಲಕರಿಬ್ಬರ ಖಾತೆಗೆ ಜಮೆಯಾಯಿತು ಬರೋಬ್ಬರಿ 96 ಕೋಟಿ ರೂಪಾಯಿ !! | ಅಷ್ಟಕ್ಕೂ ಈ ಮೊತ್ತದ ನಿಜವಾದ ವಾರಸುದಾರರಾದರೂ ಯಾರು?? next post ಜಿಲ್ಲೆಯಲ್ಲಿ ಶೇ.80 ಜನರಿಗೆ ಲಸಿಕೆ ,ಬಾಕಿ ಉಳಿದಿರುವವರಿಗೆ ಲಸಿಕೆ ಹಾಕಿಸುವುದು ಸವಾಲಿನ ಕೆಲಸ: ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ You may also like ಶಿಬಾಜೆಯ ಶ್ರೀಧರ್ ಸಂಶಯಾಸ್ಪದ ಸಾವಿನ ಪ್ರಕರಣ: ದೂರುದಾರ ಹರೀಶ್ ಮೊಗೇರ ಆತ್ಮಹತ್ಯೆಗೆ ಯತ್ನಿಸಿಲ್ಲ! March 12, 2026 ಕನ್ಯಾಡಿ ಸೇವಾಭಾರತಿಯಿಂದ ಬೆನ್ನುಹುರಿ ಅಪಘಾತಕ್ಕೊಳಗಾದ ರಾಣೆಬೆನ್ನೂರಿನ ಕು. ಚೈತ್ರಾ ರವರಿಗೆ ಗಾಲಿಕುರ್ಚಿ ವಿತರಣೆ March 12, 2026 ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ... March 12, 2026 Hardik Pandya: ರಾಷ್ಟ್ರ ಧ್ವಜಕ್ಕೆ ಅವಮಾನ – ಬೆಂಗಳೂರಲ್ಲಿ ಹಾರ್ದಿಕ್ ಪಾಂಡ್ಯ ವಿರುದ್ಧ FIR March 12, 2026 ಮಂಗಳೂರು: ವಿಮಾನ ಸಂಚಾರ ರದ್ದು ಮುಂದುವರಿಕೆ March 12, 2026 ಸೋದೆ ಮಠ ಸ್ವಾಮೀಜಿ ಧರ್ಮಸ್ಥಳ ಭೇಟಿ March 12, 2026 Leave a CommentYou must be logged in to post a comment.