News Belthangady: ಬೆಳ್ತಂಗಡಿ: ಬಾಲಕನ ಶವ ಪತ್ತೆ ಪ್ರಕರಣ ಪತ್ತೆ ಹಚ್ಚಲು ಪೊಲೀಸರ 4 ತಂಡ ರಚನೆ By ಹೊಸಕನ್ನಡ ನ್ಯೂಸ್ - January 15, 2026 FacebookTwitterPinterestWhatsApp Belthangady: ನಾಳ ದೇವಸ್ಥಾನದ ಬೆಳಗ್ಗಿನ ಧನುಪೂಜೆಗೆಂದು ಮನೆಯಿಂದ ಹೊರಟ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಂತ್ ನಿಗೂಢ ನಾಪತ್ತೆಯಾಗಿ ಹುಡುಕಾಟದ ನಂತರ ತೋಟದ ಬಾವಿಯಲ್ಲಿ ಶವ ಜ.14ರಂದು ಪತ್ತೆಯಾಗಿತ್ತು. ಇದೀಗ ಪ್ರಕರಣ ಪತ್ತೆ ಹಚ್ಚಲು ಪೊಲೀಸರ 4 ತಂಡ ಜ.15ರಂದು ರಚನೆಯಾಗಿದೆ.