Home » ಫೆ.1: ಬೆಳ್ತಂಗಡಿ ಮಂಡಲ ಹಿಂದೂ ಸಂಗಮ-ಪಟ್ಟಣ ಪಂಚಾಯತ್‌ ವ್ಯಾಪ್ತಿಯ 8ನೇ ಬೂತ್ ನಲ್ಲಿ ಆಮಂತ್ರಣ ಪತ್ರಿಕೆ ವಿತರಣೆ

ಫೆ.1: ಬೆಳ್ತಂಗಡಿ ಮಂಡಲ ಹಿಂದೂ ಸಂಗಮ-ಪಟ್ಟಣ ಪಂಚಾಯತ್‌ ವ್ಯಾಪ್ತಿಯ 8ನೇ ಬೂತ್ ನಲ್ಲಿ ಆಮಂತ್ರಣ ಪತ್ರಿಕೆ ವಿತರಣೆ

by Mallika
0 comments

ಬೆಳ್ತಂಗಡಿ: ಫೆ.1ರಂದು ನಡೆಯಲಿರುವ ಬೆಳ್ತಂಗಡಿಮಂಡಲದ ಹಿಂದೂ ಸಂಗಮದ ಆಮಂತ್ರಣ ಪತ್ರಿಕೆಯನ್ನು ಜ. 18ರಂದು 8ನೇ ಬೂತ್ ನಲ್ಲಿ ಮನೆ ಮನೆಗೆ ವಿತರಿಸಲಾಯಿತು.

ಪ್ರಮುಖರಾದ ಕರುಣಾಕರ ಬಂಗೇರ, ಪ್ರಕಾಶ್ ಆಚಾರ್ಯ, ಶಂಕರ್ ರಾವ್ ಹಾಗೂ ಊರಿನವರು ಉಪಸ್ಥಿತರಿದ್ದರು.

You may also like