Home latest ಎತ್ತಿನ ಬಂಡಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ : ಬೈಕ್ ಸವಾರ ಸ್ಥಳದಲ್ಲೇ ಸಾವು!

ಎತ್ತಿನ ಬಂಡಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ : ಬೈಕ್ ಸವಾರ ಸ್ಥಳದಲ್ಲೇ ಸಾವು!

Hindu neighbor gifts plot of land

Hindu neighbour gifts land to Muslim journalist

ದ್ವಿಚಕ್ರ ವಾಹನವು ಎತ್ತಿನ ಬಂಡಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆಯೊಂದು ನಡೆದಿದೆ.

ಅಮರದೇವರ ಗುಡ್ಡ ತಾಂಡಾದ ನಿವಾಸಿ ರಾಥೋಡ್ ( 26) ಎಂಬಾತ ಈ ಅಪಘಾತದಲ್ಲಿ ಸಾವಿಗೀಡಾದ ಬೈಕ್ ಸವಾರ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೊರವಲಯದ ಚೋರನೂರು ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.

ವಿನಯ್ ಅಮರದೇವ ಗುಡ್ಡ ತಾಂಡಾದಿಂದ ಕೂಡ್ಲಿಗಿ ಕಡೆ ಹೊರಟಿದ್ದ ವೇಳೆ ಚೋರನೂರು ರಸ್ತೆಯ ಪಿರಾಮಿಡ್ ಬಳಿ ಈ ದುರ್ಘಟನೆ ಸಂಭವಿಸಿದೆ‌.