Home News Mangaluru: ತಲಕಾವೇರಿ ಬಳಿ ತುಳು ಧ್ವಜ ಹಾರಿಸಿದ ಬೈಕ್ ರೈಡರ್‌ ಅಜಯ್‌!

Mangaluru: ತಲಕಾವೇರಿ ಬಳಿ ತುಳು ಧ್ವಜ ಹಾರಿಸಿದ ಬೈಕ್ ರೈಡರ್‌ ಅಜಯ್‌!

Hindu neighbor gifts plot of land

Hindu neighbour gifts land to Muslim journalist

Mangaluru: ಅಜಯ್ ಪೂಜಾರಿ ನೀರುಮಾರ್ಗ ರವರು ಬೈಕ್ ರೈಡಿಂಗ್ ಮೂಲಕ ದೇಶದ ಬೇರೆ ಬೇರೆ ಸ್ಥಳಗಳಲ್ಲಿ ಸಾಹಸ ಮತ್ತು ಸಂಶೋಧನೆಗಾಗಿ ತೆರಳುತ್ತಿದ್ದು ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ ಬಳಿ ತುಳು ಧ್ವಜ ಹಾರಿಸಿದ ಪೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದಾರೆ. ಜೊತೆಗೆ ತನ್ನ ಕೈಯಲ್ಲಿ ತುಳು ಧ್ವಜದ ಟ್ಯಾಟೂ ಕೂಡ ಹಾಕಿಸಿಕೊಂಡಿದ್ದಾರೆ. ಈ ರೀತಿಯಾಗಿ ತುಳುನಾಡ ಭಾಷೆ ಮೇಲಿನ ಪ್ರೀತಿ ಗೌರವ ತೋರ್ಪಡಿಸುತ್ತಿದ್ದಾರೆ.