

Harish Poonja : ಇಂದು, ಫೆಬ್ರವರಿ 27ರಂದು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಭಾರತೀಯ ಜನತಾ ಪಕ್ಷವನ್ನು ಸಂಘಟಿಸಿದ ಜೇಷ್ಠ ನಾಯಕ, ರೈತ ನಾಯಕ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪನವರ ಹುಟ್ಟುಹಬ್ಬ.
ಈ ಸಂದರ್ಭ, ರಾಜ್ಯದ ವಿವಿಧ ಮುಖಂಡರು, ಬಿಜೆಪಿ ನಾಯಕರುಗಳು ಶ್ರೀಯುತ ಯಡಿಯೂರಪ್ಪನವರನ್ನು ಭೇಟಿಯಾಗಿ ಶುಭಾಷಯ ಕೋರಿ ಅವರ ಆಶೀರ್ವಾದ ಪಡೆದುಕೊಂಡರು.
ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಶಿವಮೊಗ್ಗದಲ್ಲಿ ಕರ್ನಾಟಕದ ಬಿಜೆಪಿ ಭೀಷ್ಮ ಶ್ರೀ ಬಿಎಸ್ ಯಡಿಯೂರಪ್ಪನವರನ್ನು ಭೇಟಿಯಾಗಿ ಹುಟ್ಟು ಹಬ್ಬದ ಶುಭ ಹಾರೈಸಿ ಆಶೀರ್ವಾದ ಪಡೆದರು.