Home » ಅಪಘಾತದಲ್ಲಿ ಕಾಂಗ್ರೆಸ್ ಮುಖಂಡ ದುರ್ಮರಣ

ಅಪಘಾತದಲ್ಲಿ ಕಾಂಗ್ರೆಸ್ ಮುಖಂಡ ದುರ್ಮರಣ

0 comments

Hindu neighbor gifts plot of land

Hindu neighbour gifts land to Muslim journalist

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ನಿಲ್ಕುಂದ ಪಂಚಾಯತ್​ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಘಟಕ ಅಧ್ಯಕ್ಷರಾಗಿದ್ದ ಮಂಜುನಾಥ ಬಿ. ಗೌಡ ಕಬ್ಬಿನ್ಮನೆ ಮೃತಪಟ್ಟಿದ್ದಾರೆ.

ಭೀಕರ ಅಪಘಾತದಲ್ಲಿ ಸಾವು ಸಂಭವಿಸಿದೆ. ಮದುವೆ ದಿಬ್ಬಣದ ಜನರನ್ನು ಕರೆದೊಯ್ಯುತ್ತಿದ್ದ ವಾಹನ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ಘಟನೆ ಜರುಗಿದೆ.

ಮದುವೆ ಮುಗಿಸಿ ದಿಬ್ಬಣದ ಜನರು ಕಾರಿನಲ್ಲಿ ತೆರಳುತ್ತಿದ್ದರು. ಇದು ಎದುರುಗಡೆ ಬರುತ್ತಿದ್ದ ಕಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

banner

You may also like

Leave a Comment