Home News ಜಿಲ್ಲಾಧಿಕಾರಿ ಕಚೇರಿಗೆ ಮಾಟ-ಮಂತ್ರ ಮಾಡಿದ ದುಷ್ಕರ್ಮಿಗಳು !! | ಕಚೇರಿ ಹೊರಾಂಗಣದಲ್ಲಿ ಸುಟ್ಟ ಮೊಟ್ಟೆ, ನಿಂಬೆಹಣ್ಣು...

ಜಿಲ್ಲಾಧಿಕಾರಿ ಕಚೇರಿಗೆ ಮಾಟ-ಮಂತ್ರ ಮಾಡಿದ ದುಷ್ಕರ್ಮಿಗಳು !! | ಕಚೇರಿ ಹೊರಾಂಗಣದಲ್ಲಿ ಸುಟ್ಟ ಮೊಟ್ಟೆ, ನಿಂಬೆಹಣ್ಣು ಪತ್ತೆ

Hindu neighbor gifts plot of land

Hindu neighbour gifts land to Muslim journalist

ಜಿಲ್ಲಾಧಿಕಾರಿ ಕಚೇರಿಗೇ ದುಷ್ಕರ್ಮಿಗಳು ಮಾಟ ಮಂತ್ರ ಮಾಡಿರುವ ವಿಚಿತ್ರ ಘಟನೆ ಧಾರವಾಡದಲ್ಲಿ ಬೆಳಕಿಗೆ ಬಂದಿದೆ.

ಜಿಲ್ಲಾಧಿಕಾರಿ ಕಚೇರಿ ಎದುರು ನಿಂಬೆಹಣ್ಣು ಹಾಗೂ ಮೊಟ್ಟೆ ಇಟ್ಟು ಮಾಟ ಮಂತ್ರ ಮಾಡಲಾಗಿದೆ. ನಿಂಬೆ ಹಣ್ಣಿನ ಮೇಲೆ ವೀರಭದ್ರ ಎಂದು‌ ಹೆಸರು ಬರೆದು ಮೊಟ್ಟೆ ಸುಡಲಾಗಿದೆ. ಇದನ್ನು ಕಳೆದ ಶನಿವಾರ ರಾತ್ರಿ ಮಾಡಿರಬಹುದು ಎಂದು ಶಂಕಿಸಲಾಗಿದೆ.

ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಕಚೇರಿ ಎದುರು ಮಾಟ ಮಂತ್ರ ಮಾಡಿರುವ ಸುದ್ದಿ ಕೇಳಿದ ಅಲ್ಲಿನ ಜನ ಆತಂಕ ವ್ಯಕ್ತಪಡಿಸುತ್ತಿದ್ದಾರೆ.