Home latest ಆಕಸ್ಮಿಕವಾಗಿ ಕೆರೆಗೆ ಬಿದ್ದು ಯುವತಿ ಮೃತ್ಯು

ಆಕಸ್ಮಿಕವಾಗಿ ಕೆರೆಗೆ ಬಿದ್ದು ಯುವತಿ ಮೃತ್ಯು

Hindu neighbor gifts plot of land

Hindu neighbour gifts land to Muslim journalist

ಉಡುಪಿ : ಆಕಸ್ಮಿಕವಾಗಿ ಯುವತಿಯೊಬ್ಬಳು ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಡಂಬ ಎಂಬಲ್ಲಿ ನಡೆದಿದೆ.

ಮೃತಪಟ್ಟ ಯುವತಿಯನ್ನು ಮಡಂಬ ಗೋಪಾಲಶೆಟ್ಟಿ ಅವರ ಪುತ್ರಿ ಶರ್ಮಿಳಾ (22) ಎಂದು ಗುರುತಿಸಲಾಗಿದೆ.

ಜೂ.30ರಂದು ಬೆಳಿಗ್ಗೆ ಬೆಂಗಳೂರಿನಿಂದ ಊರಿಗೆ ಶರ್ಮಿಳಾ ಬಂದಿದ್ದ, ಶರ್ಮಿಳಾ ಮನೆ ಸಮೀಪವೇ ಇರುವ ಕೆರೆಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾಳೆ.

ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.