Home » ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದಿನಕರ ಭಂಡಾರಿ ಭೇಟಿ

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದಿನಕರ ಭಂಡಾರಿ ಭೇಟಿ

0 comments

Hindu neighbor gifts plot of land

Hindu neighbour gifts land to Muslim journalist

ನಾಳ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಜ.25 ರಂದು ನಡೆಯುವ ಮೋಕೆದ ಕಲಾವಿದೆರ್‌ ಅಭಿನಯಿಸುವ “ಮದಿಮೆದ ಇಲ್ಲಡ್”‌ ನಾಟಕದ ರಚನೆಕಾರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಣಂಜಾರು ಶ್ರೀ ದಿನಕರ ಭಂಡಾರಿಯವರು ನಾಳ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್‌ ಕುಮಾರ್‌, ಪ್ರಧಾನ ಅರ್ಚಕರಾದ ವೇ.ಮೂ. ರಾಘವೇಂದ್ರ ಅಸ್ಸಣ್ಣ ಹಾಗೂ ಮೋಕೆದ ಕಲಾವಿದೆರ್‌ ತಂಡದ ಸದಸ್ಯರು ಉಪಸ್ಥಿತರಿದ್ದರು.

You may also like