Home News ವರದಕ್ಷಿಣೆ ಕಿರುಕುಳ | ನವವಿವಾಹಿತೆ ಆತ್ಮಹತ್ಯೆ

ವರದಕ್ಷಿಣೆ ಕಿರುಕುಳ | ನವವಿವಾಹಿತೆ ಆತ್ಮಹತ್ಯೆ

Hindu neighbor gifts plot of land

Hindu neighbour gifts land to Muslim journalist

ಗೃಹಿಣಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಅಯಂಗೇರಿ ಎಂಬ ಗ್ರಾಮದಲ್ಲಿ ನಡೆದಿದೆ.

ಅಮೀರಾ(20) ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ. ಈಕೆಗೆ 11 ತಿಂಗಳ ಹಿಂದೆ ರುವೈಸ್ ಎಂಬಾತನೊಂದಿಗೆ ವಿವಾಹವಾಗಿತ್ತು. ಆ ಬಳಿಕ ಆತ ವರದಕ್ಷಿಣೆ ಕೊಡುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತು ನೇಣುಬಿಗಿದುಕೊಂಡು ಅಮಿರಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ನಾಪೊಕ್ಕು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.