Home News ಕುಂಬಳೆ ದೇವಸ್ಥಾನಕ್ಕೆ ಖ್ಯಾತ ಕ್ರಿಕೆಟಿಗ ಅನಿಲ್ ಕುಂಬ್ಳೆ ಭೇಟಿ

ಕುಂಬಳೆ ದೇವಸ್ಥಾನಕ್ಕೆ ಖ್ಯಾತ ಕ್ರಿಕೆಟಿಗ ಅನಿಲ್ ಕುಂಬ್ಳೆ ಭೇಟಿ

Hindu neighbor gifts plot of land

Hindu neighbour gifts land to Muslim journalist

Kasaragod : ಖ್ಯಾತ ಕ್ರಿಕೆಟಿಗ ಕುಂಬಳೆ ಮೂಲದ ಅನಿಲ್ ಕುಂಬ್ಳೆ ಅವರು ಕುಂಬಳೆ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿದರು.

ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರನ್ನು ದೇವಸ್ಥಾನದ ವತಿಯಿಂದ ಗೌರವಿಸಲಾಯಿತು.