HomeNewsH.D.Kumaraswamy: ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ, ಆಸ್ಪತ್ರೆಗೆ ದಾಖಲು

H.D.Kumaraswamy: ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ, ಆಸ್ಪತ್ರೆಗೆ ದಾಖಲು

Hindu neighbor gifts plot of land

Hindu neighbour gifts land to Muslim journalist

H.D.Kumaraswamy: ವಾಲ್ಮೀಕಿ, ಮುಡಾ ಹಗರಣ ಖಂಡಿಸಿದ ಪಾದಯಾತ್ರೆ ಬಿಜೆಪಿ ಹಾಗೂ ಜೆಡಿಎಸ್ ನಿಂದ ಪಾದಯಾತ್ರೆಗೆ ತೀರ್ಮಾನ ವಿಚಾರವಾಗಿ ಸುದ್ದಿಗಾರೊಂದಿಗೆ ಮಾತಾಡುತ್ತಿದ್ದ ಸಂದರ್ಭದಲ್ಲಿ ಕೇಂದ್ರ ಸಚಿವ ಹೆಚ್ .ಡಿ.ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತಸ್ರಾವ ಕಾಣಿಸಿಕೊಂಡಿದೆ.

ವಾಲ್ಮೀಕಿ, ಮುಡಾ ಹಗರಣದ ವಿವಾರವಾಗಿ ಕೇಂದ್ರ ಸಚಿವ ಹೆಚ್ .ಡಿ.ಕುಮಾರಸ್ವಾಮಿ ಅವರು  ಸುದ್ದಿಗೋಷ್ಠಿಯಲ್ಲಿ ಮಾತಾಡುತ್ತಿದ್ದಾಗ, ಏಕಾಏಕಿ ಮೂಗಿನಿಂದ ರಕ್ತ ಬಂದಿದೆ. ಕೂಡಲೇ ಹೆಚ್.ಡಿ.ಕುಮಾರಸ್ವಾಮಿ ಅವರು ಕರ್ಚಿಫ್‌ನಿಂದ ಒರೆಸಿಕೊಂಡಿದ್ದಾರೆ. ಆದರೆ ರಕ್ತ ನಿಲ್ಲದೇ ಅಧಿಕವಾಗಿ ಸುರಿಯುತ್ತಿದ್ದಂತೆ ಖಾಸಗಿ ಹೋಟೆಲ್‌ನಿಂದ ಕುಮಾರಸ್ವಾಮಿ ಅವರನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಹೋಗಿದ್ದಾರೆ.

RELATED ARTICLES

3 COMMENTS

Most Popular

Recent Comments