Homelatestಹೆಬ್ರಿ : ಕಾರು ಕಂಟೈನರ್ ಡಿಕ್ಕಿ | ಕಾರಿನಲ್ಲಿದ್ದವರು ಅಪಾಯದಿಂದ ಪಾರು

ಹೆಬ್ರಿ : ಕಾರು ಕಂಟೈನರ್ ಡಿಕ್ಕಿ | ಕಾರಿನಲ್ಲಿದ್ದವರು ಅಪಾಯದಿಂದ ಪಾರು

Hindu neighbor gifts plot of land

Hindu neighbour gifts land to Muslim journalist

ಹೆಬ್ರಿ ತಾಲೂಕಿನ ವರಂಗ ಸಮೀಪ ಇಂದು ಬೆಳಿಗ್ಗೆ ಕನ್ ಟೈನರ್ ಲಾರಿ ಹಾಗೂ ಕ್ರೆಟಾ ಕಾರು ಮಧ್ಯೆ ಅಪಘಾತ ಸಾಮಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ತೀರ್ಥಹಳ್ಳಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕನ್ ಟೈನರ್ ಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.

ರಸ್ತೆ ಕಾಮಗಾರಿಯು ವರಂಗದಲ್ಲಿ ನಡೆಯುತ್ತಿದ್ದು, ಕಾರು ಚಾಲಕ ಲೆಕ್ಕಿಸದೆ ಅಜಾಗರೂಕತೆಯಿಂದ ಅತೀ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದ ಕಾರಣ ಈ ಅಪಘಾತ ನಡೆದಿದೆ.

RELATED ARTICLES

Most Popular

Recent Comments