HomeNewsMangaluru : ಮಂಗಳೂರಲ್ಲಿ ಭೀಕರ ರಸ್ತೆ ಅಪಘಾತ - ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ...

Mangaluru : ಮಂಗಳೂರಲ್ಲಿ ಭೀಕರ ರಸ್ತೆ ಅಪಘಾತ – ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ದುರ್ಮರಣ !!

Hindu neighbor gifts plot of land

Hindu neighbour gifts land to Muslim journalist

Mangaluru : ಮಂಗಳೂರಿನಲ್ಲಿ ದಿನೇ ದಿನೇ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅಂತೆಯೇ ಇಂದೂ ಕೂಡ ನಗರದಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು ವೇಗವಾಗಿ ಹೋಗುತ್ತಿದ್ದ ಬೈಕೊಂಡು ಸ್ಕಿಡ್ ಆಗಿ ಬಿದ್ದಿದೆ. ಈ ವೇಳೆ ಹಿಂದೆಯಿಂದ ಬಂದ ಲಾರಿ ಒಂದು ಬೈಕ್ ಸವಾರನ ಮೇಲೆ ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ

ಹೌದು, ಮಂಗಳೂರಿನ(Mangaluru) ಕಾವೂರು ಜಂಕ್ಷನ್ ಬಳಿ ಭೀಕರವಾದಂತಹ ರಸ್ತೆ ಅಪಘಾತವಾಗಿದೆ. ವೇಗವಾಗಿ ಹೋಗುತ್ತಿದ್ದ ಬೈಕ್ ಒಂದು ಸ್ಕಿಡ್ ಆಗಿ ಬಿದ್ದಿದೆ. ಈ ವೇಳೆ ಹಿಂದಿನಿಂದ ಬಂದಂತಹ ಲಾರಿ ಬೈಕ್ ಸವಾರ ಮೇಲೆ ಹರಿದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ಬೈಕ್ ಸವಾರನನ್ನು ಪ್ರಕಾಶ್ ಅಂಚನ್ ಎಂದು ಗುರುತಿಸಲಾಗಿದೆ.

ಪ್ರಕಾಶ್ ಬೈಕ್ ಮೇಲೆ ಮರಕಡ ಕಡೆಯಿಂದ ಕಾವೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ ರಸ್ತೆ ಮೇಲೆ ಬೈಕ್ ಸ್ಕಿಡ್ ಆಗಿ ಬಿದ್ದಿದೆ. ಹಿಂದಿನಿಂದ ವೇಗವಾಗಿ ಬಂದಂತಹ ಲಾರಿ ಅವರ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಅಪಘಾತದ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Most Popular

Recent Comments