HomeNewsMangaluru: ಜೈಲ್‌ ಜಾಮರ್‌ ಸಮಸ್ಯೆ; ಜೈಲಿಗೆ ಮುತ್ತಿಗೆ ಹಾಕಿದ ಪ್ರತಿಭಟನಕಾರರು!

Mangaluru: ಜೈಲ್‌ ಜಾಮರ್‌ ಸಮಸ್ಯೆ; ಜೈಲಿಗೆ ಮುತ್ತಿಗೆ ಹಾಕಿದ ಪ್ರತಿಭಟನಕಾರರು!

Hindu neighbor gifts plot of land

Hindu neighbour gifts land to Muslim journalist

Mangaluru: ನಗರದ ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್‌ ಜಾಮರ್‌ ಅಳವಡಿಕೆ ಮಾಡಿದ್ದರಿಂದ ಕಾರಾಗೃಹದ ಸುತ್ತಮುತ್ತ ಸುಮಾರು ಒಂದು ಕಿ.ಮೀ.ಪ್ರದೇಶದಲ್ಲಿ ನೆಟ್‌ವರ್ಕ್‌ ಸಮಸ್ಯೆ ತಲೆದೋರಿರುವ ಕಾರಣ ಶಾಸಕ ಡಿ.ವೇದವ್ಯಾಸ್‌ ಕಾಮತ್‌ ನೇತೃತ್ವದಲ್ಲಿ ಜಿಲ್ಲಾ ಕಾರಾಗೃಹದ ಮುಂಭಾಗ ನಾಗರಿಕರು ಇಂದು (ಶನಿವಾರ) ಪ್ರತಿಭಟನೆ ಮಾಡಿದರು.

ಈ ವೇಳೆ ಜೈಲಿಗೆ ಮುತ್ತಿಗೆ ಹಾಕುವ ಯತ್ನ ನಡೆದಿದೆ. ಈ ಸಂದರ್ಭದಲ್ಲಿ ನೂಕಾಟ ತಳ್ಳಾಟ ನಡೆದು, ಪಾಲಿಕೆಯ ನಿಕಟಪೂರ್ವ ಸದಸ್ಯೆ ಲೀಲಾಲವತಿ ಪ್ರಕಾಶ್‌ ಅವರು ಬಿದ್ದು ಗಾಯಗೊಂಡಿದ್ದು, ಅವರನ್ನು ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ.

ಜೈಲು ಮುಂಭಾಗ ಬಿಗಿ ಪೊಲೀಸ್‌ ಭದ್ರತೆ ಕೈಗೊಳ್ಳಲಾಗಿದೆ.

RELATED ARTICLES

Most Popular

Recent Comments