Home latest ಸಾರ್ವಜನಿಕರೇ ಗಮನಿಸಿ : ನಾಳೆ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

ಸಾರ್ವಜನಿಕರೇ ಗಮನಿಸಿ : ನಾಳೆ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

Hindu neighbor gifts plot of land

Hindu neighbour gifts land to Muslim journalist

ನಾಳೆ ಗಾಂಧಿ ಜಯಂತಿ ಪ್ರಯುಕ್ತ ಬೆಂಗಳೂರಿನಲ್ಲಿ ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಬೆಂಗಳೂರು ನಗರ ಪಾಲಿಕೆ ( ಬಿಬಿಎಂಪಿ) ಶುಕ್ರವಾರ ಆದೇಶ ಹೊರಡಿಸಿದೆ. ಗಾಂಧಿ ಜಯಂತಿ ನಿಮಿತ್ತ ಬೆಂಗಳೂರಿನಲ್ಲಿ ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲಾಗಿದ್ದು, ಈ ಬಗ್ಗೆ ಆದೇಶ ಹೊರಡಿಸಲಾಗಿದೆ.

ಇದೇ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಹಿನ್ನಲೆಯಲ್ಲಿ ರಾಜ್ಯ ಪಶುಸಂಗೋಪನಾ ಇಲಾಖೆ ಈ ಆದೇಶ ಹೊರಡಿಸಿದೆ. ಈ ಸುತ್ತೋಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲಾ ಕಸಾಯಿಖಾನೆಗಳಲ್ಲಿ ಪ್ರಾಣಿಗಳನ್ನು ಕಡಿಯುವುದನ್ನು ಮತ್ತು ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದೆ. ಹಾಗೆಯೇ ಈ ನಿಯಮ ಕೂಡಾ, ಚಿಲ್ಲರೆ ಅಂಗಡಿಗಳಿಗೂ ಅನ್ವಯಿಸುತ್ತದೆ. ನಗರದ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.