Home News Karnataka Rain: ದ.ಕನ್ನಡ ಸೇರಿ ಆರು ಜಿಲ್ಲೆಗಳಿಗೆ ಮೇ 27 ರವರೆಗೆ ರೆಡ್‌ ಅಲರ್ಟ್‌

Karnataka Rain: ದ.ಕನ್ನಡ ಸೇರಿ ಆರು ಜಿಲ್ಲೆಗಳಿಗೆ ಮೇ 27 ರವರೆಗೆ ರೆಡ್‌ ಅಲರ್ಟ್‌

School Holiday

Hindu neighbor gifts plot of land

Hindu neighbour gifts land to Muslim journalist

Karnataka Rain: ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಮಳೆ ಬಿರುಸು ಪಡೆದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಮೇ 25 ರಿಂದ 27 ರವರೆಗೆ ರೆಡ್‌ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಅರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮೇ 25 ರಿಂದ 27 ರವರೆಗೆ ಬೆಂಗಳೂರಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

ನೈರುತ್ಯ ಮಾನ್ಸೂನ್‌ ದಕ್ಷಿಣ ಕನ್ನಡ, ಉತ್ತರಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಪ್ರವೇಶ ಪಡೆದಿದೆ.