Home latest ವಿಷ್ಣುಮೂರ್ತಿ ದೈವದ ಪಾತ್ರಿಯಾಗಿದ್ದ ಕೃಷ್ಣ ಮಣಿಯಾಣಿ ನಿಧನ

ವಿಷ್ಣುಮೂರ್ತಿ ದೈವದ ಪಾತ್ರಿಯಾಗಿದ್ದ ಕೃಷ್ಣ ಮಣಿಯಾಣಿ ನಿಧನ

Hindu neighbor gifts plot of land

Hindu neighbour gifts land to Muslim journalist

ಪುತ್ತೂರು : ಪಾಲ್ತಾಡು, ಕಳಂಜ, ಬೆಳ್ಳಾರೆ ಮತ್ತಿತರ ಕಡೆಗಳಲ್ಲಿ ವಿಷ್ಣುಮೂರ್ತಿ ದೈವದ ಪ್ರಧಾನ ಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ಬೆಳ್ಳಾರೆ ಗ್ರಾಮದ ನೆಟ್ಟಾರು ಸಮೀಪದ ಮೊಗಪ್ಪೆ ನಿವಾಸಿ ಕೃಷ್ಣ ಮಣಿಯಾಣಿ (60 ವ.) ಹೃದಯಾಘಾತದಿಂದ ನಿಧನರಾದರು.

ಮೃತರು ಪತ್ನಿ, ಪುತ್ರ, ಪುತ್ರಿ, ಸಹೋದರರು, ಕುಟುಂಬಸ್ಥರನ್ನು ಅಗಲಿದ್ದಾರೆ..