Home latest ಪುಂಜಾಲಕಟ್ಟೆ:ಯುವ ವಕೀಲನ ಮೇಲಿನ ಪೊಲೀಸರ ದೌರ್ಜನ್ಯ ಪ್ರಕರಣ!! ಪುಂಜಾಲಕಟ್ಟೆ ಠಾಣಾಧಿಕಾರಿ ಸುತೇಶ್ ಅಮಾನತು!?

ಪುಂಜಾಲಕಟ್ಟೆ:ಯುವ ವಕೀಲನ ಮೇಲಿನ ಪೊಲೀಸರ ದೌರ್ಜನ್ಯ ಪ್ರಕರಣ!! ಪುಂಜಾಲಕಟ್ಟೆ ಠಾಣಾಧಿಕಾರಿ ಸುತೇಶ್ ಅಮಾನತು!?

Hindu neighbor gifts plot of land

Hindu neighbour gifts land to Muslim journalist

ಪುಂಜಾಲಕಟ್ಟೆ:ಇಲ್ಲಿನ ಯುವ ವಕೀಲ ಕುಲ್ ದೀಪ್ ಶೆಟ್ಟಿ ಅವರ ಮೇಲಿನ ದೌರ್ಜನ್ಯ ಖಂಡಿಸಿ ರಾಜ್ಯಾದ್ಯಂತ ವಕೀಲರ ಸಂಘ ರಸ್ತೆಗಿಳಿದು ಪ್ರತಿಭಟಿಸಿದ ಬೆನ್ನಲ್ಲೇ, ದೌರ್ಜನ್ಯ ಎಸಗಿದ ಆರೋಪ ಹೊತ್ತ ಪುಂಜಾಲಕಟ್ಟೆ ಠಾಣಾಧಿಕಾರಿ ಸುತೇಶ್ ಕುಮಾರ್ ಅವರನ್ನು ಸೇವೆಯಿಂದ ಅಮಾನತು ಪಡಿಸಿದ ಆದೇಶವೊಂದು ಹೊರಬಿದ್ದಿದೆ.