HomeNewsಮಂಗಳೂರು: ಕೂಳೂರು ಸೇತುವೆಯಿಂದ ನದಿಗೆ ಹಾರಿದ ವ್ಯಕ್ತಿ, ವ್ಯಕ್ತಿಗಾಗಿ ಮುಂದುವರಿದ ಶೋಧ ಕಾರ್ಯ

ಮಂಗಳೂರು: ಕೂಳೂರು ಸೇತುವೆಯಿಂದ ನದಿಗೆ ಹಾರಿದ ವ್ಯಕ್ತಿ, ವ್ಯಕ್ತಿಗಾಗಿ ಮುಂದುವರಿದ ಶೋಧ ಕಾರ್ಯ

Hindu neighbor gifts plot of land

Hindu neighbour gifts land to Muslim journalist

ಸೇತುವೆಯಿಂದ ವ್ಯಕ್ತಿಯೋರ್ವ ನದಿಗೆ ಹಾರಿದ ಘಟನೆ ಮಂಗಳೂರು ನಗರದ ಹೊರವಲಯದ ಕೂಳೂರಿನಲ್ಲಿ ನಡೆದಿದೆ.

ಸೇತುವೆಯ ತಡೆಗೋಡೆ ಏರಿ ಸುಮಾರು 45 ವರ್ಷದ ಕೆಂಪು ಅಂಗಿ ಧರಿಸಿದ ವ್ಯಕ್ತಿಯೋರ್ವ ನದಿಗೆ ಹಾರುತ್ತಿರುವುದನ್ನು ವಾಹನ ಸವಾರರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಇಲಾಖೆಯಿಂದ ನದಿಗೆ ಹಾರಿದ ವ್ಯಕ್ತಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಆದರೆ ಯಾವುದೇ ವ್ಯಕ್ತಿಯ ದೇಹ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

Most Popular

Recent Comments