HomeNewsMangalore: ಮಂಗಳೂರು; ಪ್ರಸಾದ್‌ ಅತ್ತಾವರ ವಿರುದ್ಧ ಬೆದರಿಕೆ ಆರೋಪ-ಕೇಸು ದಾಖಲು!

Mangalore: ಮಂಗಳೂರು; ಪ್ರಸಾದ್‌ ಅತ್ತಾವರ ವಿರುದ್ಧ ಬೆದರಿಕೆ ಆರೋಪ-ಕೇಸು ದಾಖಲು!

Hindu neighbor gifts plot of land

Hindu neighbour gifts land to Muslim journalist

Mangalore: ಪ್ರಸಾದ್‌ ಅತ್ತಾವರ ವಿರುದ್ಧ ಕೊಟ್ಟಾರದಲ್ಲಿರುವ ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸಿ ಕೊಡುವ ಸಂಸ್ಥೆಯ ಮುಖ್ಯಸ್ಥರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಕಾವೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದೂ ಹೆಣ್ಣು ಮಕ್ಕಳಿಗೆ ಯಾಕೆ ಸಂಬಳ ಕೊಡಲಿಲ್ಲ ಎಂದು ಪ್ರಶ್ನೆ ಮಾಡುತ್ತಾ ನಿನ್ನನ್ನು ಕೊಟ್ಟಾರದ ಕಚೇರಿಗೆ ಬಂದು ನೋಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ.

RELATED ARTICLES

Most Popular

Recent Comments