Home News Mangaluru: ಮಂಗಳೂರು: ನೀವು ಹೆಚ್ಚು ದಿನ ಉಳಿಯುವುದಿಲ್ಲ… ಅನ್ವ‌ರ್ ಮಾಣಿಪ್ಪಾಡಿಗೆ ಬೆದರಿಕೆ ಕರೆ

Mangaluru: ಮಂಗಳೂರು: ನೀವು ಹೆಚ್ಚು ದಿನ ಉಳಿಯುವುದಿಲ್ಲ… ಅನ್ವ‌ರ್ ಮಾಣಿಪ್ಪಾಡಿಗೆ ಬೆದರಿಕೆ ಕರೆ

Hindu neighbor gifts plot of land

Hindu neighbour gifts land to Muslim journalist

Mangaluru: ರಾಜ್ಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್‌ ಮಾಣಿಪ್ಪಾಡಿ ಅವರಿಗೆ,ಕೇಂದ್ರ ಸರ್ಕಾರವು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಕ್ಸ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆದ ಬೆನ್ನಲ್ಲೇ ಜೀವ ಬೆದರಿಕೆ ಕರೆಗಳು ಬಂದಿದ್ದು, ಈ ವಿಚಾರವಾಗಿ ಅನ್ವ‌ರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್ ಅಗರವಾಲ್ ಅವರಿಗೆ ದೂರು ನೀಡಿದ್ದಾರೆ.

X ಮೂಲಕ ಬಂದಿರುವ ಬೆದರಿಕೆ ಕರೆಯಲ್ಲಿ ಹಿಂದಿ, ಮರಾಠಿ, ಇಂಗ್ಲೀಷ್, ತುಳು ಹಾಗೂ ಉತ್ತರ ಭಾರತದ ಭಾಷೆಗಳಲ್ಲಿ ಕರೆ ಬಂದಿವೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಬೆದರಿಕೆ ಕರೆ ಮಾಡಿ ನೀವು ಹೆಚ್ಚು ದಿನ ಉಳಿಯುವುದಿಲ್ಲ, ನಿನ್ನ ಸಮುದಾಯ ನಿನ್ನನ್ನು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಸದ್ಯ ಮಾಣಿಪ್ಪಾಡಿ ಅವರು ಮಂಗಳೂರಿನಲ್ಲಿದ್ದು ದೂರು ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.