HomeNewsಮಂಗಳೂರು : ಪಬ್‌ಗಳ ಮೇಲೆ ಪೊಲೀಸರ ದಿಡೀರ್ ದಾಳಿ

ಮಂಗಳೂರು : ಪಬ್‌ಗಳ ಮೇಲೆ ಪೊಲೀಸರ ದಿಡೀರ್ ದಾಳಿ

Hindu neighbor gifts plot of land

Hindu neighbour gifts land to Muslim journalist

ಮಂಗಳೂರಿನ ಪಬ್‌ಗಳು ನಿಯಮ ಮೀರಿ ಕಾರ್ಯನಿರ್ಹಿಸುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪಬ್‌ಗಳಿಗೆ ಗುರುವಾರ ರಾತ್ರಿ ಪೊಲೀಸರು ಹಠಾತ್ ದಾಳಿ ಮಾಡಿ ತಪಾಸಣೆ ನಡೆಸಿದ್ದಾರೆ.

ಪಬ್‌ಗಳು ಕೋವಿಡ್ ನಿಯಮ ಪಾಲಿಸುತ್ತಿಲ್ಲ, ಪಬ್‌ನೊಳಗೆ ಬೆಳಕಿನ ವ್ಯವಸ್ಥೆ ಸೇರಿದಂತೆ ಕೆಲವೊಂದು ನಿಯಮಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ನಿಯಮ ಮೀರಿ ಕಾರ್ಯ ನಿರ್ವಹಿಸುತ್ತಿರುವ ನಗರದಲ್ಲಿರುವ ಪಬ್‌ಗಳಿಗೆ ಪೊಲೀಸರು ಹಠಾತ್ ದಾಳಿ ಮಾಡಿ ತಪಾಸಣೆ ನಡೆಸಿದ್ದು, ಪಬ್ ಮೇಲ್ವಿಚಾರಕರಿಗೆ, ಸಿಬ್ಬಂದಿಗೆ ಕೆಲವೊಂದು ಕಡಕ್ ನಿರ್ದೇಶನ ನೀಡಿದ್ದಾರೆಂದು ತಿಳಿದು ಬಂದಿದೆ.

RELATED ARTICLES

Most Popular

Recent Comments