News ಡಿ.9 -ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ,ಆಮಂತ್ರಣ ಬಿಡುಗಡೆ by Praveen Chennavara November 24, 2021 written by Praveen Chennavara November 24, 2021 0 comments Share 0FacebookTwitterPinterestEmail 66 ಸವಣೂರು: ಕೊಳ್ತಿಗೆ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.9ರಂದು ಚಂಪಾ ಷಷ್ಠೀ ಉತ್ಸವ ನಡೆಯಲಿದ್ದು ಇದರ ಆಮಂತ್ರಣ ಬಿಡುಗಡೆ ದೇವಸ್ಥಾನದಲ್ಲಿ ನಡೆಯಿತು. ಆದಿ ಸುಬ್ರಹ್ಮಣ್ಯದಂತೆ ಹುತ್ತಕ್ಕೆ ಪೂಜೆ ಸಲ್ಲಿಸುವ ಇನ್ನೊಂದು ದೇವಸ್ಥಾನದ ಬಗ್ಗೆ ನಿಮಗೆ ಗೊತ್ತೇ ? ದೇವಸ್ಥಾನದ ಅರ್ಚಕ ಹರಿನಾರಾಯಣ ಮನೋಳಿತ್ತಾಯ ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು, ಮೊಕ್ತೇಸರರಾದ ಮೋಹನ್ದಾಸ್ ರೈ,ಸತೀಶ್ ರೈ,ಅರುಣ್ ಕುಮಾರ್ ರೈ,ಪ್ರವೀಣ್ ಕುಮಾರ್ ರೈ ಮೊದಲಾದವರಿದ್ದರು. You Might Also Like Bank Transaction: ಬ್ಯಾಂಕ್ ಗಳಲ್ಲಿ 50,000ಕ್ಕಿಂತ ಹೆಚ್ಚು ವ್ಯವಹಾರ ಮಾಡೋರಿಗೆ ಬಂತು ಹೊಸ ನಿಯಮ !! ಸರ್ಕಾರದಿಂದ ಮಹತ್ವದ ನಿರ್ಧಾರ !! Tirupati: ತಿರುಪತಿ ಬಾಲಾಜಿ ದರ್ಶನ ಮಾಡಬೇಕ? KSRTC ಬಸ್ಗಳಲ್ಲಿ ಟಿಕೆಟ್ ಬುಕ್ ಮಾಡಬೇಕಾ? ‘ಎಡಗೈಯೇ ಅಪಘಾತಕ್ಕೆ ಕಾರಣ’- ಏನಿದು ವಿಚಿತ್ರ ಟೈಟಲ್? Accident: ಬಸ್ ಪಲ್ಟಿ; ಚಾಲಕ ಸಾವು, ವಿದ್ಯಾರ್ಥಿಗಳು ಸೇರಿ 20 ಮಂದಿಗೆ ಗಾಯ NaleeluTemple Share 0 FacebookTwitterPinterestEmail Praveen Chennavara Praveen Chennavara Palthady village & post Kadaba Taluq D.K.-For contact- 7090806456 previous post ಮೂರು ದಿನದ ಬಾಣಂತಿ ಆಸ್ಪತ್ರೆಯಲ್ಲಿ ಸಾವು | ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ದೂರಿದ ಕುಟುಂಬಸ್ಥರು next post ಕೇವಲ 99 ರೂ. ಇಯರ್ ಫೋನ್ ಆಸೆಗೆ ಬಿದ್ದು 33 ಲಕ್ಷ ರೂ. ಕಳೆದುಕೊಂಡ ಮಹಿಳೆ!! | ಗಂಡ ಮಾಡಿಸಿದ ಜೀವ ವಿಮೆಯ ಹಣವನ್ನು ಸಂಪೂರ್ಣ ಕಳೆದುಕೊಂಡು ತಲೆ ಮೇಲೆ ಕೈಹೊತ್ತು ಕುಳಿತ ಕುಟುಂಬ You may also like ಸಂಬಳದ ಅರ್ಧದಷ್ಟು ಖರ್ಚಾದರೂ ಜನ ಬೆಂಗಳೂರು ಬಿಟ್ಟು ಹೋಗಲ್ಲ ಯಾಕೆ? ಕಾರಣ ಕೊಟ್ಟ ಬಿಹಾರಿ ಯುವಕನ... May 31, 2026 ನಮ್ಮಪ್ಪ ಯಾಕೆ ಸಿಎಂ ಆಗಬೇಕು? ಡಿಕೆಶಿ ಮಗಳು ಐಶ್ವರ್ಯ ಮಾತನಾಡಿರುವ ವಿಡಿಯೋ ವೈರಲ್ May 31, 2026 ಕಿಶನ್ ಬಿಳಗಲಿ-ದಿವ್ಯಾ ಉರುಡುಗ ಮದುವೆ ಫೋಟೋಸ್ ವೈರಲ್ – ಅರವಿಂದ್ ಕಥೆ ಏನು ಎಂದ ಫ್ಯಾನ್ಸ್!! May 31, 2026 ಖಾಸಗಿ ವಿಡಿಯೋ ಇಟ್ಟುಕೊಂಡು ಸಂಬಂಧಿಯಿಂದ ಬ್ಲಾಕ್ಮೇಲ್- ದುಡ್ಡು ಹೊಂದಿಸಲು ಅತ್ತಿಗೆಯನ್ನೇ ಕೊಂದ ನಾದಿನಿ May 31, 2026 ಕಾರವಾರ: ಸಮುದ್ರದ ಮಧ್ಯೆ ಮುಳುಗಿದ ಬೋಟ್: ಸ್ಥಳೀಯ ಮೀನುಗಾರರಿಂದ 7 ಜನರ ರಕ್ಷಣೆ May 31, 2026 ಕರಾವಳಿ ಜನರೇ ಗಮನಿಸಿ: ಜೂ 3 ರಿಂದ ಬೆಂಗಳೂರು-ಮಂಗಳೂರು ವಂದೇ ಭಾರತ್ ಟ್ರಯಲ್ ರನ್ May 31, 2026 Leave a CommentYou must be logged in to post a comment.