Home News ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ | ಆರು ತಿಂಗಳ ಹಿಂದೆ ಮದುವೆಯಾಗಿದ್ದ ಯುವತಿ

ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ | ಆರು ತಿಂಗಳ ಹಿಂದೆ ಮದುವೆಯಾಗಿದ್ದ ಯುವತಿ

Hindu neighbor gifts plot of land

Hindu neighbour gifts land to Muslim journalist

ಆರು ತಿಂಗಳ ಹಿಂದೆಯಷ್ಟೇ ಮದುವೆಯಾದ ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾಸರಗೋಡು ಸಮೀಪದ ಕುಂಬಳೆ ಬಳಿಯ ಕಿದೂರು ಮೈರಾಳ ಎಂಬಲ್ಲಿ ಈ ಪ್ರಕರಣ ನಡೆದಿದೆ.

ಮೃತಪಟ್ಟವರನ್ನು ಶ್ರೇಯಾ ಎಂದು ಗುರುತಿಸಲಾಗಿದೆ.

ಆರು ತಿಂಗಳ ಹಿಂದೆಯಷ್ಟೇ ಶ್ರೇಯಾ ಅವರ ಮದುವೆ ಉದಯ ಕುಮಾರ್ ಎಂಬವರ ಜತೆ ನಡೆಸಲಾಗಿತ್ತು.

ಕುಂಬಳೆ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.