Home News ತ್ರಿಪುರಾ ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಘೋಷಣೆ

ತ್ರಿಪುರಾ ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಘೋಷಣೆ

Hindu neighbor gifts plot of land

Hindu neighbour gifts land to Muslim journalist

ರಾಜಕೀಯ ಬದಲಾವಣೆಯಿಂದಾಗಿ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರು, ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಮೂಲಕ ತ್ರಿಪುರ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದರು.

ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಶಾಸಕಾಂಗ ಪಕ್ಷವು ಸಂಜೆ 5 ಗಂಟೆಗೆ ಸಭೆ ಸೇರಲಿತ್ತು. ಈ ಕೇಂದ್ರ ಸಚಿವ ಭೂಪೇಂದರ್ ಯಾದವ್ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ವೀಕ್ಷಕರನ್ನಾಗಿ ನೇಮಿಸಿದ್ದಂತ ಈ ಸಭೆಯಲ್ಲಿ, ತ್ರಿಪುರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗಿದೆ.

ತ್ರಿಪುರ ರಾಜ್ಯದ ಮುಖ್ಯಮಂತ್ರಿಯಾಗಿದ್ದಂತ ಬಿಪ್ಲಬ್ ಕುಮಾರ್ ದೇಬ್ ಅವರ ರಾಜೀನಾಮೆಯ ನಂತರ, ಸಂಸದ ಮಾಣಿಕ್ ಸಹಾ ಅವರನ್ನು ಶನಿವಾರ ತ್ರಿಪುರಾದ ನೂತನ ಮುಖ್ಯಮಂತ್ರಿಯಾಗಿ
ಸಂಸದ ಮಾಣಿಕ್ ಸಹಾ ಅವರನ್ನು ಘೋಷಿಸಲಾಯಿತು.