34
ಬೆಳ್ತಂಗಡಿ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ” *ಡಾ.ಯು.ಟಿ ಖಾದರ್ ” ಆ:5 ರ ಬುಧವಾರ ಬೆಳಿಗ್ಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಲಿದ್ದು ಬೆಳಿಗ್ಗೆ 10 ಗಂಟೆಗೆ ರೆಖ್ಯಾದಲ್ಲಿ ಕಾಡಾನೆಯಿಂದ ಸಾವನ್ನಪ್ಪಿದವರ ಮನೆಗೆ ಬೇಟಿ, ತಾಲೂಕಿನ ವಿವಿಧ ಕಡೆ ಮಳೆ ಹಾನಿ ಪ್ರದೇಶಗಳಿಗೆ ಬೇಟಿ,12 ಗಂಟೆಗೆ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

