HomeNewsKarnataka Rain: ಜೂನ್‌ 14 ರಂದು ದ.ಕ., ಉಡುಪಿ ಜಿಲ್ಲೆ ಸೇರಿ 6 ಜಿಲ್ಲೆಗಳಿಗೆ ರೆಡ್‌...

Karnataka Rain: ಜೂನ್‌ 14 ರಂದು ದ.ಕ., ಉಡುಪಿ ಜಿಲ್ಲೆ ಸೇರಿ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

Hindu neighbor gifts plot of land

Hindu neighbour gifts land to Muslim journalist

Karnataka Rain: ಜೂನ್‌ 14 ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್‌ 13 ರಿಂದ 17 ರವರೆಗೆ ವ್ಯಾಪಕವಾಗಿ ಮಳೆಯಾಗಲಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಗಳಿದೆ. ಜೂನ್‌ 13 ಹಾಗೂ 14 ರಂದು ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

RELATED ARTICLES

Most Popular

Recent Comments