Home Karnataka State Politics Updates ದೇವಸ್ಥಾನಕ್ಕೆ ಹೆಣ್ಣು ಮಕ್ಕಳು ಚಡ್ಡಿಹಾಕಿಕೊಂಡು ಹೋಗುತ್ತಾರೆ, ಅವರನ್ನು ತಡೆಯಿರಿ ಎಂದ ನಗರಸಭೆ ಸದಸ್ಯ!!!

ದೇವಸ್ಥಾನಕ್ಕೆ ಹೆಣ್ಣು ಮಕ್ಕಳು ಚಡ್ಡಿಹಾಕಿಕೊಂಡು ಹೋಗುತ್ತಾರೆ, ಅವರನ್ನು ತಡೆಯಿರಿ ಎಂದ ನಗರಸಭೆ ಸದಸ್ಯ!!!

Hindu neighbor gifts plot of land

Hindu neighbour gifts land to Muslim journalist

ರಾಜ್ಯದಲ್ಲಿ ಹಿಜಾಬ್ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ಪ್ರಕರಣಗಳು ಈಗ ಹೈಕೋರ್ಟ್ ಮೆಟ್ಟಿಲೇರಿರುವುದರಿಂದ ತೀರ್ಮಾನ ಇನ್ನಷ್ಟೇ ಬರಬೇಕಿದೆ. ಇಡೀ ರಾಜ್ಯವು ಕೋರ್ಟ್ ತೀರ್ಮಾನಕ್ಕೆ ಕಾಯುತ್ತಿದೆ. ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗಿದೆ. ಈ ಪ್ರತಿಭಟನೆ ತೀವ್ರಗೊಂಡ ಕಾರಣ ಸರಕಾರ ಶಾಲಾ ಕಾಲೇಜುಗಳಿಗೆ ರಜೆ ಕೂಡಾ ಘೋಷಿಸಿದೆ.

ಕಲಬುರಗಿಯಲ್ಲಿ ಮಂಗಳವಾರ ಹಿಜಾಬ್ ಪರವಾಗಿ ಪ್ರತಿಭಟನೆ ನಡೆದಿದ್ದು ಈ ಪ್ರತಿಭಟನೆಯಲ್ಲಿ ನಗರಸಭೆ ಸದಸ್ಯ ಡಾ.ಅಹ್ಮದ್ ಪಟೇಲ್ ಅವರು ದೇವಸ್ಥಾನಕ್ಕೆ ಹೆಣ್ಣು ಮಕ್ಕಳು ಚಡ್ಡಿ ಹಾಕಿಕೊಂಡು ಹೋಗ್ತಾರೆ. ಅವರನ್ನು ಮೊದಲು ತಡೆಯಿರಿ. ನಮಗೇಕೆ ವಿರೋಧಿಸುತ್ತೀರಿ ಎಂಬ ಹೇಳಿಕೆಯನ್ನು ನೀಡಿದ್ದಾರೆ. ಈ ಹೇಳಿಕೆಯ ಪ್ರಕಾರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.