Home » ಪುತ್ತೂರು:ಕೆಯ್ಯೂರು ಸಮೀಪ ರಿಕ್ಷಾ ಹಾಗೂ ಜೀಪು ನಡುವೆ ಭೀಕರ ಅಪಘಾತ!! ಮೂವರು ಗಂಭೀರ-ಆಸ್ಪತ್ರೆಗೆ ದಾಖಲು

ಪುತ್ತೂರು:ಕೆಯ್ಯೂರು ಸಮೀಪ ರಿಕ್ಷಾ ಹಾಗೂ ಜೀಪು ನಡುವೆ ಭೀಕರ ಅಪಘಾತ!! ಮೂವರು ಗಂಭೀರ-ಆಸ್ಪತ್ರೆಗೆ ದಾಖಲು

0 comments

Hindu neighbor gifts plot of land

Hindu neighbour gifts land to Muslim journalist

ಪುತ್ತೂರು : ಕೆಯ್ಯೂರು ಗ್ರಾಮದ ಪೊಯ್ಯೋಳೆ ಎಂಬಲ್ಲಿ ಕೆಯ್ಯೂರಿನಿಂದ ದೇರ್ಲ ಕಡೆಗೆ ಹೋಗುತ್ತಿದ್ದ ಜೀಪು, ದೇರ್ಲ ಕಡೆಯಿಂದ ಕೆಯ್ಯೂರು ಕಡೆಗೆ ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ರಿಕ್ಷಾವು ಮುಖಾ ಮುಖಿ ಡಿಕ್ಕಿ ಹೊಡೆದ ಕಾರಣ ರಿಕ್ಷಾದಲ್ಲಿದ್ದ ಕೂಲಿ ಕಾರ್ಮಿಕರಾದ ಪ್ರವೀಣ್ ,ಗುರು, ಅನೀಶ್ ಎಂಬುವರಿಗೆ ತ್ರೀವವಾಗಿ ಗಾಯಗೊಂಡು ಪುತ್ತೂರಿಗೆ ತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ.

ರಿಕ್ಷಾ ಚಾಲಕ ಗಿರಿಧರ ಎಟ್ಯಡ್ಕ, ಜೀಪು ಚಾಲಕ ಚಂದ್ರಶೇಖರ ಕಣಿಯಾರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಸಂಪ್ಯ ಗ್ರಾಮಾಂತರ ಠಾಣೆಯ ಪೊಲೀಸರು ಆಗಮಿಸಿದ್ದು, ಕೇಸು ದಾಖಲಿಸಿಕೊಂಡಿದ್ದಾರೆ.

banner

You may also like

Leave a Comment