Home News ಪುತ್ತೂರು : ಹಿಂದು ಜಾಗರಣ ವೇದಿಕೆಯ ತಾಲೂಕು ಕಾರ್ಯದರ್ಶಿ ಹರೀಶ್ಚಂದ್ರ ಪಡುಮಲೆ ನಿಧನ

ಪುತ್ತೂರು : ಹಿಂದು ಜಾಗರಣ ವೇದಿಕೆಯ ತಾಲೂಕು ಕಾರ್ಯದರ್ಶಿ ಹರೀಶ್ಚಂದ್ರ ಪಡುಮಲೆ ನಿಧನ

Hindu neighbor gifts plot of land

Hindu neighbour gifts land to Muslim journalist

ಪುತ್ತೂರು: ಮೈಂದನಡ್ಕ ಪಡುಮಲೆ ನಿವಾಸಿ ಹರೀಶ್ಚಂದ್ರ(30) ರವರು ಅನಾರೋಗ್ಯದಿಂದಾಗಿ ನ.1 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಹರೀಶ್ ರವರು ಇಲೆಕ್ನಿಷಿಯನ್ ಆಗಿ ಕಾರ್ಯಾನಿರ್ವಹಿಸುತ್ತಿದ್ದು, ಹಿಂದೂ ಜಾಗರಣ ವೇದಿಕೆಯ ತಾಲೂಕು ಕಾರ್ಯದರ್ಶಿ ಕೂಡ ಆಗಿದ್ದರು.

ಮೃತರು ತಂದೆ,ತಾಯಿ,ಮೂವರು ಸಹೋದರರನ್ನು ಅಗಲಿದ್ದಾರೆ.