Home News ಪುತ್ತೂರು :ಕೌಡಿಚ್ಚಾರ್‌ನಲ್ಲಿ ಕೆರೆಗೆ ಬಿದ್ದು ವೃದ್ಧೆ ಮೃತ್ಯು

ಪುತ್ತೂರು :ಕೌಡಿಚ್ಚಾರ್‌ನಲ್ಲಿ ಕೆರೆಗೆ ಬಿದ್ದು ವೃದ್ಧೆ ಮೃತ್ಯು

Hindu neighbor gifts plot of land

Hindu neighbour gifts land to Muslim journalist

ಪುತ್ತೂರು: ವೃದ್ಧೆಯೊಬ್ಬರು ಆಕಸ್ಮಿಕವಾಗಿ ಮನೆಯ ತೋಟದ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಅರಿಯಡ್ಕ ಗ್ರಾಮದ ಕುರಿಂಜ ಬಲಿಪ್ಪಕೊಚ್ಚಿ ಬಳಿಯಲ್ಲಿ ಅ.29ರಂದು ನಡೆದಿದೆ.

ಬಲಿಪ್ಪಕೊಚ್ಚಿ ದಿ.ಲಕ್ಷ್ಮಣ ಅವರ ಪತ್ನಿ ಸುಮಾರು 73 ವರ್ಷ ಪ್ರಾಯದ ಚಂದ್ರಬಾಗಿ ಮೃತಪಟ್ಟವರು. ಅವರು ಆ.28ರಂದು ರಾತ್ರಿ ಮನೆಯಲ್ಲಿ ಮಲಗಿದ್ದವರು ಬೆಳಿಗ್ಗೆ ನಾಪತ್ತೆಯಾಗಿದ್ದರು.ಬಳಿಕ ಮನೆ ಮಂದಿ ಹುಡುಕಾಡಿದಾಗ ತೋಟದ ಕೆರೆಯಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು.

ಮೃತರ ಪುತ್ರ ನಾರಾಯಣ ಅವರು ನೀಡಿದ ದೂರಿನಂತೆ ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.