Home News ರಾಮಕುಂಜ : ನದಿಗೆ ಸ್ನಾನಕ್ಕಿಳಿದ ವ್ಯಕ್ತಿ ಕಣ್ಮರೆ

ರಾಮಕುಂಜ : ನದಿಗೆ ಸ್ನಾನಕ್ಕಿಳಿದ ವ್ಯಕ್ತಿ ಕಣ್ಮರೆ

Hindu neighbor gifts plot of land

Hindu neighbour gifts land to Muslim journalist

ಕಡಬ : ಕುಮಾರಧಾರ ನದಿಯಲ್ಲಿ ಸ್ನಾನಕ್ಕೆ ತೆರಳಿದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದಲ್ಲಿ ನಡೆದಿದೆ.

ಕೊಯಿಲ ಗ್ರಾಮದ ಪರಂಗಾಜೆ ನಿವಾಸಿ ಚಂದಪ್ಪ ಗೌಡ(67ವ.) ನಾಪತ್ತೆಯಾದವರು. ಇವರು ಸೆ. 21ರಂದು ಮಧ್ಯಾಹ್ನ 12.30ಕ್ಕೆ ಕುಮಾರಧಾರ ನದಿಯಲ್ಲಿ ಸ್ನಾನಕ್ಕೆಂದು ಹೇಳಿ ಹೋದವರು ಹಿಂತಿರುಗಿ ಬಂದಿಲ್ಲ ಎಂದು ವರದಿಯಾಗಿದೆ.