

ಬೆಂಗಳೂರು : ರಾಮನಗರದ ಶ್ರೀ ಕಂಚುಗಲ್ ಬಂಡೇ ಮಠದ ಬಸವಲಿಂಗ ಸ್ವಾಮೀಜಿ (45 ವರ್ಷ) ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ಈ ಘಟನೆ ನಡೆದಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಘಟನೆ ಕುರಿತು ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Praveen Chennavara Palthady village & post Kadaba Taluq D.K.-For contact- 7090806456
u00a92022u00a0Soledad.u00a0All Right Reserved. Designed and Developed byu00a0Penci Design.