Home News ಹೊರನಾಡು ಶ್ರೀಅನ್ನಪೂರ್ಣೇಶ್ವರಿ ದೇವಸ್ಥಾನದ ರಸ್ತೆಗೆ ಮಳೆಯ ಕಾರಣ ಬದಲಿ ವ್ಯವಸ್ಥೆ

ಹೊರನಾಡು ಶ್ರೀಅನ್ನಪೂರ್ಣೇಶ್ವರಿ ದೇವಸ್ಥಾನದ ರಸ್ತೆಗೆ ಮಳೆಯ ಕಾರಣ ಬದಲಿ ವ್ಯವಸ್ಥೆ

Hindu neighbor gifts plot of land

Hindu neighbour gifts land to Muslim journalist

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಶ್ರೀಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ತಲುಪಲು ಎರಡು ಮಾರ್ಗಗಳಿದ್ದು, ಒಂದು ಮಾರ್ಗ ಮಳೆಯ ಕಾರಣದಿಂದ ಮುಚ್ಚಲ್ಪಟ್ಟಿದೆ. ಹೀಗಾಗಿ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.

ಕಳಸ ಮತ್ತು ಹೊರನಾಡು ಸಂಪರ್ಕಿಸುವ ಸೇತುವೆ ಮಳೆಯ ಕಾರಣದಿಂದ ಮುಳುಗಡೆ ಆಗಿದ್ದು, ಈ ಮಾರ್ಗವಾಗಿ ಹೊರನಾಡು ತಲುಪುವವರಿಗೆ ಬದಲಿ ಮಾರ್ಗವನ್ನು ಸೂಚಿಸಲಾಗಿದೆ. ಜನರು ಕಳಸ-ಹಳುವಳ್ಳಿ ಮಾರ್ಗದ ಮೂಲಕ ಹೊರನಾಡನ್ನು ತಲುಪಬಹುದು.