Home » ಸರ್ಕಾರದ ಮುಖ್ಯ ಸಚೇತಕರಾಗಿ ಶಾಸಕ ಸತೀಶ್ ರೆಡ್ಡಿ

ಸರ್ಕಾರದ ಮುಖ್ಯ ಸಚೇತಕರಾಗಿ ಶಾಸಕ ಸತೀಶ್ ರೆಡ್ಡಿ

by Praveen Chennavara
0 comments

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರಿನಲ್ಲಿ ವಿಧಾನ ಸಭೆ ಅಧಿವೇಶನ ಇಂದಿನಿಂದ ಆರಂಭಗೊಂಡಿದ್ದು,ಅದಕ್ಕೂ ಮೊದಲು ಸರ್ಕಾರದ ಮುಖ್ಯ ಸಚೇತಕ ಹುದ್ದೆ ಆಯ್ಕೆ ನಡೆದಿದೆ.ಶಾಸಕ ಸತೀಶ್ ರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ .

ಈ ಹಿಂದೆ ಮುಖ್ಯಸಚೇತಕರಾಗಿದ್ದ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಸಚಿವರಾಗಿರುವುದರಿಂದ ಸಚೇತಕ ಹುದ್ದೆಗೆ ರಾಜೀನಾಮೆ ನೀಡಿದ್ದರು‌.ಇದೀಗ ಶಾಸಕ ಸತೀಶ್ ರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ .

ಈ ಸ್ಥಾನಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ಹೆಸರೂ ಚಾಲ್ತಿಯಲ್ಲಿತ್ತು.ಆದರೆ ಹಿರಿಯ ಶಾಸಕ ಸತೀಶ್ ರೆಡ್ಡಿ ಅವರನ್ನು ಸರಕಾರ ನೇಮಕಗೊಳಿಸಿ ಆದೇಶಿಸಿದೆ.

You may also like

Leave a Comment